Wednesday, May 6, 2026

discharge

ಡಿಜೆ ಬದಲು ಕೇರಳದ ಸಿಂಗಾರ ಮೇಳದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ…!

ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...

Ganesha: ಈದ್ಗಾ ಗಣಪತಿಗೆ ವಿದಾಯ: ವಿಸರ್ಜನೆಗೊಂಡ ವಿಘ್ನೇಶ್ವರ..!

ಹುಬ್ಬಳ್ಳಿ: ನಗರದಲ್ಲಿ ಇಂದು ಗಣೇಶ ಮೆರವಣಿಗೆ ಅದ್ದೂರಿಯಾಗಿ ಮಾಡಲಾಗಿದ್ದು ಬಹಳ ಶಾಂತಿಯುತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಯಿತು. ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಂಡ ಮೂರು ದಿನಗಳ ಬಳಿಕ ಗಣೇಶ ವಿಸರ್ಜನೆ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು ಸಕಲ ವಾಧ್ಯ ಮೇಳಗಳೊಂದಿಗೆ ಬಹಳ ವೈಭವದಿಂದ ನಗರದ ಜನರ ಸಮ್ಮುಖದಲ್ಲಿ ನ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇಂದಿಗೆ ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯವಾಯಿತು. ಶಾಸಕ...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img