Wednesday, May 27, 2026

discounted rates for cancer

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧಕ್ಕೆ ಸಿಎಂ ಪ್ಲಾನ್

www.karnatakatv.net : ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ  ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ   ಕೇಂದ್ರ ಸರ್ಕಾರದ ಸಹಯೋಗದಲ್ಲಿ  ಕಡಿಮೆ  ದರದಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸೊ ಸಲುವಾಗಿ ಪ್ರತ್ಯೇಕ  ಸೊಸೈಟಿ ಸ್ಥಾಪನೆಗೆ  ಸರ್ಕಾರ ಚಿಂತನೆ ನಡೆಸಿದೆ. ಸಿ.ಎಸ್.ಆರ್  ಹಾಗೂ ಸರ್ಕಾರದ ನಿಧಿ ಬಳಸಿ ಸೊಸೈಟಿಯ ಮೂಲಕ ರೋಗಿಗಳ ಕುಟುಂಬದವರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಅಂತ ಸಿಎಂ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img