Friday, June 12, 2026

discuss

ಸಭೇಯಲ್ಲಿ ಗೋಹತ್ಯೆಯ ಬಗ್ಗೆ ಗಂಭೀರ ಚರ್ಚೆ

mandya ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ. ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...

777 ಚಾರ್ಲಿ ಚಿತ್ರ ವೀಕ್ಷಿಸಿ ಭಾವುಕರಾದ ಸಿಎಂ ಬೊಮ್ಮಾಯಿ ಕಣ್ಣೀರು: ಬೀದಿನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ

https://www.youtube.com/watch?v=XKQkZ0PFbNE ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ' ಸನ್ನಿ' ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ....
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img