Thursday, February 5, 2026

disease

ವಿಚಿತ್ರ ಕಾಯಿಲೆಯಿಂದ ಕೊಪ್ಪಳದಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ಸಾವು

ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...

ನೀವು ಟಿಫಿನ್ ಗೆ ಇಡ್ಲಿ,ದೋಸೆ, ವಡೆ ತಿನ್ನುತ್ತಿದ್ದೀರಾ..? ಆದರೆ ಆ ರೋಗ ಖಂಡಿತ ಬರಬಹುದು..!

Health tips: ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ  ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...

ಚಳಿಗಾಲದಲ್ಲಿ ಬಾಧಿಸುವ ರೋಗಗಳು; ಆರೋಗ್ಯ ರಕ್ಷಣೆ ಹೇಗಿರಬೇಕು..?

Health ಚಳಿಗಾಲದಲ್ಲಿ ಕೆಲವೊಂದು ರೋಗಗಳು, ಆರೋಗ್ಯ ಸಮಸ್ಯೆ ಬಾಧಿಸುವುದು ಸಹಜ. ಸಾಮಾನ್ಯವಾಗಿ ಚಳಿಗಾಲದಲ್ಲಿ ಬರುವ ರೋಗಗಳು ನೆಗಡಿ, ಕೆಮ್ಮು, ಗಂಟಲು ನೋವು, ಕಿವಿನೋವು,ಅಸ್ತಮಾ ಮತ್ತು ನ್ಯುಮೋನಿಯಾ ರೋಗಗಳು ಕಂಡುಬರುತ್ತವೆ. ಸ್ಟ್ರೆಪ್ರೋಕೋಕಸ್ ನ್ಯುಮೋನಿಯಾ ಬ್ಯಾಕ್ಟಿರಿಯಾ ಮತ್ತು ಹೀಮೊಫಿಲಸ್ ಇನ್ ಪ್ಲ್ಯೂ ಯೆಂಝಾ ವೃರಸ್ ಪ್ರಮುಖ ಕಾರಣ. ಈ ರೋಗಾಣುಗಳು ಶೀತಲ ವಾತಾವರಣದಲ್ಲಿ ಹೆಚ್ಚು ಸಮಯ ಸಕ್ರಿಯವಾಗಿ ಬದುಕಿರುವುದರಿಂದ ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img