Tuesday, April 15, 2025

disha meeting

ಗಣಿಗಾರಿಕೆ ರಾಜಧನ ಸಂಗ್ರಹಣೆ ಚುರುಕುಗೊಳಿಸಿ: ಸುಮಲತಾ ಅಂಬರೀಶ್

ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಿ ಮಾತನಾಡಿದರು. ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತ್ಯ ಕ್ರಮ...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img