Wednesday, May 6, 2026

dismissed

ಉದ್ಯೋಗಿಗಳ ವಜಾಗೊಳಿಸುವ ಪ್ರಕ್ರಿಯೆಯಲ್ಲಿ ನಾ ಮುಂದು, ತಾ ಮುಂದು ಎನ್ನುತ್ತಿರುವ ಸಂಸ್ಥೆಗಳು

International news : ಕೊರೋನಾ ನಂತರ ಪ್ರತಿಯೊಬ್ಬರಿಗೂಆರ್ಥಿಕವಾಗಿ ನಷ್ಟವನ್ನು ಅನುಭವಿಸುತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ತೆರಿಗೆ, ಅಕಾಲಿಕ ಮಳೆಯಿಂದಾಗಿ ರೈತನ ಅನಾವೃಷ್ಟಿ ಅತಿವೃಷ್ಟಿಯಿಂದಾಗೆ ರೈತ ಬೆಳೆಗಾಗಿ ಮಾಡಿರುವ ಸಾಲ ಮರುಪಾವತಿ ಆಗದಿರುವುದು  ಬ್ಯಾಂಕುಗಳಲ್ಲಿನ  ಸಾಲದ ಮೇಲಿನ ಬಡ್ಡಿ ದಿನೇ ದಿನೆ ಏರಿಕೆ ಯಾಗುತ್ತಿರುವುದು ಹಾಗೂ ದೊಡ್ಡ ದೊಡ್ಡ ಕಂಪನಿಯ ಮಾಲಿಕರು ತೆಗೆದುಕೊಂಡಿರುವ ಸಾಲ ತೀರಿಸದೆ...

ನೌಕರರ ಕಡಿತಕ್ಕೆ ಮುಂದಾದ ಮೈಕ್ರೋಸಾಫ್ಟ್…!

special news...! ಯೆಸ್ ಈಗಾಗಲೆ ಕೋರೋನ ಸಾಂಕ್ರಾಮಿಕ ರೋಗದಿಂದ ಇಡಿ ಜಗತ್ತೆ ತತ್ತರಿಸಿ ಹೋಗಿದೆ. ಬೆಲೆ ಏರಿಕೆಯಿಂದಾಗಿ ಹಲವು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. ಹಲವಾರು ಜನರ ಜೀವನಗಳು ಬೀದಿಗೆ ಬಂದಿದ್ದೂ ನಿಜ .ಇದರ ಮಧ್ಯೆ ಲಕ್ಷಾಂತರ ರೂಪಾಯಿಗಳು ಹಣ ಖರ್ಚು ಮಾಡಿ ವಿಧ್ಯಾಭ್ಯಾಸ ಪಡೆದುಕೊಂಡ ನಂತರ ಹಲವಾರು ಕಂಪನಿಗಳನ್ನು ಸುತ್ತಾಡಿ ಯೂವುದೋ ಒಂದು ಕೆಲಸವನ್ನು...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img