Tuesday, August 18, 2026

displaced farmers agitation

BSPL ಸ್ಥಾಪಿಸಿ ಇಲ್ಲವೇ ”ಸರ್ಕಾರೀ ನೌಕರಿ ಕೊಡಿ”

ಕೊಪ್ಪಳದ ಬಲ್ದೋಟ ಕಂಪನಿಗೆ ಭೂಮಿ ಕಳೆದುಕೊಂಡ ರೈತ ಮಕ್ಕಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ, ತಿಡಿದಾಳ್, ಬೇವಿನಾಳ ಮತ್ತು ಕೊಪ್ಪಳ ಸುತ್ತ ಮುತ್ತಲಿನ ಭೂಮಿ ಕಳೆದುಕೊಂಡ ನಿರಾಶ್ರಿತ ರೈತ ಒಕ್ಕೂಟದಿಂದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಂಪನಿಯ ಸ್ಥಾಪನೆಗೆ ಸರ್ಕಾರದ ಮೂಲಕ ಭೂಮಿ ಕೊಟ್ಟು 18...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img