Wednesday, July 22, 2026

Disproportionate assets

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ಮನೆಗೆ ಲೋಕಾಯುಕ್ತ DySP ಸುರೇಶ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿತು. ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img