ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...
ಉತ್ತರ ಕನ್ನಡ: ರಾಜ್ಯಬಿಟ್ಟು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣವಾಗಿರೋ ಅತೃಪ್ತರು ತಾವು ಯಾವುದಕ್ಕೂ ಬಗ್ಗೋದಿಲ್ಲ ಅನ್ನೋ ಸಂದೇಶವನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ರವಾನಿಸಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದು, ನಮಗೆ ಅನರ್ಹತೆ ಭೀತಿ ಇಲ್ಲ, ಯುದ್ಧಕ್ಕೆ ಇಳಿದಿದ್ದಾಗಿದೆ ಎಲ್ಲವನ್ನೂ ಎದುರಿಸುತ್ತೇವೆ ಅಂತ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.
ವೈಯಕ್ತಿಕ ಕೆಲಸದ ನಿಮಿತ್ತ ಪುಣೆಯಿಂದ ತಮ್ಮ ಕ್ಷೇತ್ರಕ್ಕೆ ಬಂದಿದ್ದ...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...