Sunday, August 9, 2026

Disqualification

ಮುಜಾಫರ್ ನಗರ ಗಲಭೆಯಲ್ಲಿ ಬಾಗಿಯಾಗಿದ್ದ ಶಾಸಕ ಅನರ್ಹ : ಖತೌಲಿ ವಿಧಾನಸಭೆ ಕ್ಷೇತ್ರ ತೆರವು

ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...

‘ಅನರ್ಹತೆ ಭೀತಿ ನಮಗಿಲ್ಲ- ಯುದ್ಧಕ್ಕೆ ಇಳಿದಿದ್ದೀವಿ, ಎಲ್ಲವನ್ನೂ ಎದುರಿಸ್ತೀವಿ’- ಅತೃಪ್ತ ಶಾಸಕ ಹೆಬ್ಬಾರ್

ಉತ್ತರ ಕನ್ನಡ: ರಾಜ್ಯಬಿಟ್ಟು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣವಾಗಿರೋ ಅತೃಪ್ತರು ತಾವು ಯಾವುದಕ್ಕೂ ಬಗ್ಗೋದಿಲ್ಲ ಅನ್ನೋ ಸಂದೇಶವನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ರವಾನಿಸಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದು, ನಮಗೆ ಅನರ್ಹತೆ ಭೀತಿ ಇಲ್ಲ, ಯುದ್ಧಕ್ಕೆ ಇಳಿದಿದ್ದಾಗಿದೆ ಎಲ್ಲವನ್ನೂ ಎದುರಿಸುತ್ತೇವೆ ಅಂತ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಪುಣೆಯಿಂದ ತಮ್ಮ ಕ್ಷೇತ್ರಕ್ಕೆ ಬಂದಿದ್ದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img