Thursday, April 30, 2026

Disqualify threat

ಮೈತ್ರಿ ನಾಯಕರ ಹುಮ್ಮಸ್ಸು ಕಂಡು ಬೆವರುತ್ತಿರುವ ಬಿಜೆಪಿ..!

ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ. ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...
- Advertisement -spot_img

Latest News

ಕಳ್ಳತನ ಸೀರೀಸ್: ಗದಗ ಪೊಲೀಸರ ಬಲೆಗೆ ಬಿದ್ದ 11 ಅಂತರ್ ಜಿಲ್ಲಾ ಆರೋಪಿಗಳು.

ಗದಗ ಪೊಲೀಸರು ಅಂತರ್ ಜಿಲ್ಲಾ ಕಳ್ಳರ ವಿರುದ್ದ ಭರ್ಜರಿ ಕಾರ್ಯಾಚರಣೆ ನಡೆಸಿ 11 ಮಂದಿಯನ್ನು ಬಂಧಿಸಿದ್ದಾರೆ. ಒಂದು ವರ್ಷದ ಅವಧಿಯಲ್ಲಿ ಹಲವು ಜಿಲ್ಲೆಗಳಲ್ಲಿ ನಡೆದ ಕಳ್ಳತನ...
- Advertisement -spot_img