Wednesday, September 16, 2026

#dist hospital

Hospital : ಉಡುಪಿ : ಜಿಲ್ಲಾಸ್ಪತ್ರೆಯ ಅವ್ಯವಸ್ಥೆ , ರೋಗಿಗಳ ಕೂಗು ಹೇಳೋರಿಲ್ಲ ಕೇಳೋರಿಲ್ಲ

Udupi News : ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಪದೇ ಪದೇ  ಗೋಚರವಾಗುತ್ತಲಿವೆಯಾದರೂ ಅಧಿಕಾರಿಗಳು ಇನ್ನೂ ಮೌನವಾಗಿದ್ದಾರೆ. ಉಡುಪಿಯ ಅಜ್ಜರಕಾಡು ಎಂಬಲ್ಲಿರುವ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ. ಹತ್ತು ಡಯಾಲಿಸಿಸ್ ಯಂತ್ರಗಳ ಪೈಕಿ ಆರೇಳು ಯಂತ್ರಗಳು ಕೆಟ್ಟು ನಿಂತಿವೆ. ಹೀಗಾಗಿ ಡಯಾಲಿಸಿಸ್ ಗಾಗಿ ಬರುವ ರೋಗಿಗಳ ಕೂಗು ಅರಣ್ಯರೋದನವಾಗುತ್ತಿದೆ. ಮೂರು ತಿಂಗಳ...
- Advertisement -spot_img

Latest News

Political News: ರಾಜ್ಯದಲ್ಲಿ ಕಾಂಗ್ರೆಸ್‌ ʼಮನೆಯೊಂದು ಮೂರು ಬಾಗಿಲುʼ ಆಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Political News: ಬಿ.ಕೆ.ಹರಿಪ್ರಸಾದ್ ಅವರಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ 100 ದಿನಗಳ ಸಂಭ್ರಮೋತ್ಸವಕ್ಕೆ ಸರಿಯಾಗಿ ಆಹ್ವಾನ ನೀಡಲಿಲ್ಲವೆಂದು, ಅಸಮಾಧಾನಗ``ಂಡಿದ್ದು, ಹೈಕಮಾಂಡ್‌ಗೂ ಈ ಬಗ್ಗೆ ಮಾಹಿತಿ ತಲುಪಿದೆ. ಅಲ್ಲದೇ...
- Advertisement -spot_img