Saturday, September 19, 2026

#distirct news

Police: ಮಗಳಿಗಾಗಿ ಯುವಕನ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ತಂದೆ..!

ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿಯ ಸಿಲ್ವರ ಟೌನ್ ದಲ್ಲಿ ಯುವಕನ ಕೊಲೆ ನಡೆದ ಕೂಗಳತೆಯಲ್ಲಿ ಇನ್ನೊಬ್ಬ ಇಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪರಸಪ್ಪ ಡಮ್ಮರ ವಯಸ್ಸು(50)ಎಂದು ಗುರುತಿಸಲಾಗಿದೆ. ನಿನ್ನೆ ಮೌಲಾಲಿ ವಯಸ್ಸು (24) ಎಂಬಾತನ ಕೊಲೆ ನಡೆದಿತ್ತು. ಆ ಕೊಲೆಗೆ ಸಂಬಂಧಿಸಿದಂತೆ ಗೋಕುಲ ಠಾಣಾ ಪೋಲೀಸರು ಪರಸಪ್ಪನನ್ನು ಪೋಲೀಸ ಠಾಣೆಗೆ ವಿಚಾರಣೆಗೆ...
- Advertisement -spot_img

Latest News

ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಏಕವಚನದಲ್ಲಿ ಮಾತನಾಡಿ, ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿರುವುದು ಇದೀಗ ರಾಜಕೀಯ ವಲಯದಲ್ಲಿ...
- Advertisement -spot_img