Thursday, August 7, 2025

distric news

Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು. ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ...

ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ

Hassan News: ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಡಾ: ಹೆಚ್.ಎನ್ ಗೋಪಾಲಕೃಷ್ಣ

Political News: ವಾಹನ ಚಾಲಕರು ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಗೆ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಿಯಮಗಳನ್ನು ರೂಪಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ನ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಗಿದ್ದ ರಸ್ತೆ ಸುರಕ್ಷತಾ ಸಪ್ತಾಹದ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ಬಿಡುಗಡೆ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img