Wednesday, January 28, 2026

distric news

ಬೀದರ್‌ನಲ್ಲಿ ಹೇಗಿತ್ತು ಗೊತ್ತಾ ಗಣರಾಜ್ಯೋತ್ಸವ ಸಂಭ್ರಮ?

ಗಡಿ ಜಿಲ್ಲೆ ಬೀದರ್‌ನಲ್ಲೂ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಈಶ್ವರ್‌ ಖಂಡ್ರೆ ಭಾಗಿಯಾಗಿದ್ದು, ಧ್ವಜಾರೋಹಣ ನೆರವೇರಿಸಿದ್ರು. ಸಂಸದ ಸಾಗರ್ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ, ಡಿಸಿ ಶಿಲ್ಪಾ ಶರ್ಮಾ, ಎಸ್‌ಪಿ ಪ್ರದೀಪ್ ಗುಂಟಿ ಸೇರಿ ಹಲವು ಗಣ್ಯರು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ರು. ಇನ್ನು,...

Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು. ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ...

ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ

Hassan News: ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಡಾ: ಹೆಚ್.ಎನ್ ಗೋಪಾಲಕೃಷ್ಣ

Political News: ವಾಹನ ಚಾಲಕರು ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಗೆ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಿಯಮಗಳನ್ನು ರೂಪಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ನ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಗಿದ್ದ ರಸ್ತೆ ಸುರಕ್ಷತಾ ಸಪ್ತಾಹದ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ಬಿಡುಗಡೆ...
- Advertisement -spot_img

Latest News

SC ವಿಧವೆಯರಿಗೆ ಸರ್ಕಾರದಿಂದ ₹3 ಲಕ್ಷ

ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆಯಡಿ ಮದುವೆಯಾಗುವ ದಂಪತಿಗೆ ₹3 ಲಕ್ಷ ಪ್ರೋತ್ಸಾಹಧನ...
- Advertisement -spot_img