Friday, August 14, 2026

districct news

Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img