Monday, April 14, 2025

district

Indian Constitution: ಸಂವಿಧಾನ ಪುಸ್ತಕ ಹಿಡಿದು ಕಾವೇರಿ ಪರ ಪ್ರತಿಭಟನೆ..!

ಕೃಷ್ಣಾರಾಜ ಪುರಂ : ನಗರದಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ ದೊರೆತಿದ್ದು ಮಾರುಕಟ್ಟೆ ಯಲ್ಲಿ ಹೂ ಮಳಿಗೆ ಹೊರತುಪಡಿಸಿ ಬಹುತೇಕ ಅಂಗಡಿಗಳು ಬಂದ್ ಮಾಡಿ ವ್ಯಾಪಾರಸ್ತರು ಬಂದ್ ಗೆ ಬೆಂಬಲ ಸೂಚಿಸಿದರು. ರಸ್ತೆಯಲ್ಲಿ ಬೆರಳೆಣಿಕೆಯಷ್ಟು ವಾಹನಗಳ ಸಂಚಾರ ಕಂಡುಬಂತು ಇನ್ನುಳಿದವರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಭಾರತೀಯರ ಸೇವಾ ಸಮಿತಿ(ಬಿಎಸ್ಎಸ್), ಕರವೇ ಸೇರಿದಂತೆ ಹಲವು...

ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!

ಧಾರವಾಡ:ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಂಗಲ ಅವರ ಪತಿ ಪ್ರವೀಣ್ ಬಸವಣ್ಣಪ್ಪ ತಿಪ್ಪಣ್ಣವರ್ (35) ಬಸವಣ್ಣಪ್ಪ ತಿಪ್ಪಣ್ಣವರ್ (65) ಚೆನ್ನವ್ವ ತಿಪ್ಪಣ್ಣವರ್ (55) ಮಹೇಶ್ ತಿಪ್ಪನ್ನವರ್ (38) ಅವರು ಬಂದಿತರು. ಆರೋಪಿಗಳು ಸುಮಂಗಲ ಅವರನ್ನು...

ಗಣಪತಿ ವಿಸರ್ಜನೆಗೆ ಡಿಜೆ ಬ್ಯಾನ್; ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ :ಗಣೇಶೋತ್ಸವ ಬಂತಂದ್ರೆ ಸಾಕು ಎಲ್ಲಿಲ್ಲದ ಸಡಗರ, ಸಂಭ್ರಮ. ಹಿಂದೂಗಳ ಬಹುದೊಡ್ಡ ಹಬ್ಬವೇ ಈ ಗಣೇಶ ಚತುರ್ಥಿ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಅತಿದೊಡ್ಡ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ‌ಹುಬ್ಬಳ್ಳಿ ಗಣಪತಿ ನೋಡುವುದಕ್ಕೆ ಬೇರೆ ಬೇರೆ ಪ್ರದೇಶ ಸಾವಿರಾರು ಜನರು ಬರುತ್ತಾರೆ. ಆದ್ರೆ ಈ ಬಾರಿ ಡಿಜೆ ಹಚ್ಚುವುದಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್...

Bandipura Forest; ಬಂಡಿಪುರ ಅರಣ್ಯದಲ್ಲಿ ಅವಿತಿರುವ ಕಟು ಸತ್ಯಗಳು…!

ಬಂಡಿಪುರ: ಬಂಡೀಪುರವನ್ನು ಭಾರತದಲ್ಲಿ ಅತ್ಯುತ್ತಮವಾಗಿ ನಿರ್ವಹಿಸಲಾದ ಹುಲಿ ಸಂರಕ್ಷಿತ ಪ್ರದೇಶ ಎಂದು ಪ್ರಮಾಣೀಕರಿಸಿದೆ. ಒಳ್ಳೆಯದು.ಬಂಡೀಪುರದಲ್ಲಿ 150 ಹುಲಿಗಳ ಜನಸಂಖ್ಯೆ ಇದೆ. ಪ್ರೋತ್ಸಾಹದಾಯಕ. ಅದೇನೇ ಇದ್ದರೂ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಎಲ್ಲಾ ತಪ್ಪು ಕಾರಣಗಳಿಗಾಗಿ ನಿರಂತರವಾಗಿ ಸುದ್ದಿಯಲ್ಲಿದೆ. ಕಾಡ್ಗಿಚ್ಚು, ಅಸ್ವಾಭಾವಿಕ ಹುಲಿ, ಚಿರತೆ, ಆನೆಗಳ ಸಾವು ಏನೇ ಇರಲಿ, ಬಂಡೀಪುರ ಅಗ್ರಸ್ಥಾನದಲ್ಲಿದೆ. ಇದಕ್ಕೆಲ್ಲಾ ಕಾರಣ ಕಳಪೆ...

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...

Textbook refinement:ಶಿಕ್ಷಣ ಸಚಿವರ ವಿರುದ್ದ ಪ್ರತಿಭಟನೆ

ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಇದೇ ರೀತಿ ಸಮಸ್ಯೆ ಉಂಟಾಗಿತ್ತು ಹಲವಾರು ಪ್ರತಿಭಟನೆಗಳು ನಡೆದಿದ್ದವು ,ಆದರೆ ಈಗ ಮತ್ತೊಮ್ಮೆ ಹೊಸ ಸರ್ಕಾರ ಬಂದಾಗಲೂ ಸಹ ಪರಿಷ್ಕರಣೆ ಬಗ್ಗೆ ವಿವಾದಗಳು ಶುರುವಾಗಿವೆ. ಇಂದು ಶಿಕ್ಷಣ ಸಚಿವ ಮದು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಭೆ ನಡೆಸುವ ವೇಳೆ...

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

https://www.youtube.com/watch?v=PTeNl0soHp0 ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್,...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img