Saturday, July 5, 2025

district administration

ಚಿರತೆ ಕಾರ್ಯಾಚರಣೆಗೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ..!

ಹುಬ್ಬಳ್ಳಿ: ಕಳೆದ ಐದಾರು ದಿನಗಳಿಂದ ಹುಬ್ಬಳ್ಳಿಯ ರಾಜನಗರದ ನೃಪತುಂಗ ಬೆಟ್ಟದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದೆ. ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ಬಗ್ಗೆ ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಲಹೆ ಪಡೆದಿದ್ದೇವೆ. ಕಾರ್ಯಾಚರಣೆ ವೇಳೆ ಕೇಂದ್ರ ವಿದ್ಯಾಲಯದ ಆವರಣದಲ್ಲಿನ ಹಳೇಯ ಕಟ್ಟಡ ಕೆಡುವಲು ಸ್ಥಳೀಯರು ಒತ್ತಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಡಿ.ಎಫ್.ಒ ಯಶಪಾಲ ಕ್ಷೀರಸಾಗರ ಹೇಳಿದರು. ಸಭೆಯ...

ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ

www.karnatakatv.net :ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು. ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯಲ್ಲಿ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ಇನ್ನೂ...

ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಜಿಲ್ಲಾಡಳಿತ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ ಕೊರೊನಾರ್ಭಟ ಪ್ರಕರಣಗಳು ಕಡಿಮೆಯಾದಂತೆ ಡೆಂಗೂ ಜ್ವರದ ಭೀತಿ   ಎದುರಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡ್ತಿದೆ... ಹೌದು ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ, ಡೆಂಗ್ಯೂ ಜ್ವರದ ಆತಂಕ ಎದುರಾಗಿದ್ದು, ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ.. ಅದ್ರಲ್ಲೂ ರಾಯಚೂರು ತಾಲೂಕಿನಲ್ಲಿಯೇ...

ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮುಳುಗಿದ ಬ್ರಿಜ್ ಮೇಲೆ ದುಸ್ಸಾಹಸ

ರಾಯಚೂರು: ತುಂಬಿ ಹರಿಯುವ ಕೃಷ್ಣಾ ನದಿ ಸೇತುವೆ ಮೇಲೆ ಕಾರು ಚಲಾಯಿಸಿ ದುಸ್ಸಾಹಸ ಮಾಡಿರುವ ಘಟನೆ  ದೇವದುರ್ಗದ ತಾಲ್ಲೂಕಿನಲ್ಲಿ ನಡೆದಿದೆ . ದೇವದುರ್ಗ ತಾಲ್ಲೂಕಿನ ಇಟಗಿ ಗ್ರಾಮದ ಬ್ರಿಜ್ ಸಂಪೂರ್ಣ ಜಲವೃತ ವಾಗಿದು ಯಾಟಗಲ್ ನಿವಾಸಿ ವೀರೇಶ ಎಂಬಾತನಿಂದ ಕಾರು ಚಲಾಯಿಸಿದರು. ನದಿ ತೀರ, ಸೇತುವೆ ಬಳಿ ತೆರಳದಂತೆ ಜಿಲ್ಲಾಡಳಿತದ ಸೂಚನೆ ಇದ್ದರೂ ಹುಚ್ಚು...
- Advertisement -spot_img

Latest News

ತಿಪಟೂರು ನೋಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿ ವಿತರಣೆ

Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ...
- Advertisement -spot_img