Sunday, September 20, 2026

district collecter m hiremath

ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಹಿರೇಮಠ ಭೇಟಿ

www.karnatakatv.net : ಬೆಳಗಾವಿ : ಕೋವಿಡ್ ಮಹಾಮಾರಿ ಇರುವುದರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬೆಳಗಾವಿ ಸರಕಾರಿ ಸರ್ದಾರ ಪದವಿ ಪೂರ್ವ ಮಹಾವಿದ್ಯಾಲಯ ಶಾಲೆಯ ಆವರಣಕ್ಕೆ ಆಗಮಿಸಿ ಸ್ಯಾನಿಟೈಸರ್ ಮತ್ತು ಕಡ್ಡಾಯವಾಗಿ ಮಾಸ್ಕ  ಹಾಕಿಕೊಂಡು ಒಳಗೆ ಬರುವಂತೆ ಸೂಚನೆ ನೀಡಿದರು . ಬೆಳಗಾವಿ ಶೈಕ್ಷಣಿಕ ವಲಯದಲ್ಲಿ SSLC ಪರೀಕ್ಷೆಯನ್ನ 35,308 ವಿದ್ಯಾರ್ಥಿಗಳು.ಬರೆಯುತ್ತಿದ್ದಾರೆ.ಹಾಗೇಯೆ 194 ಪರೀಕ್ಷಾ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img