Sunday, October 26, 2025

district collecter requested

ವಿದ್ಯಾರ್ಥಿಗಳ ಹಾಸ್ಟೆಲ್ ಪ್ರಾರಂಭ ಮತ್ತು ಬಸ್ ಪಾಸ್ ಒದಗಿಸಿ ಎಂದು ಎಬಿವಿಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

www.karnatakatv.net : ಬೆಳಗಾವಿ : ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ 3-4 ತಿಂಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬರುವ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು  ಆರಂಭಿಸುವಂತೆ ಸಲಹೆ ನೀಡಿದ್ದನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img