Friday, November 14, 2025

district collector

ತುಮಕೂರು ಡಿಸಿ ವಿರುದ್ಧ KRS ಪಕ್ಷದ ರವಿಕೃಷ್ಣಾ ರೆಡ್ಡಿ ಆರೋಪ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್​ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...

ಈದ್ ಮಿಲಾದ್ ಹಬ್ಬದ ನಿಮಿತ್ತ ಜಿಲ್ಲಾಡಳಿತದಿಂದ ರಜೆ ಘೋಷಣೆ..!

ಧಾರವಾಡ:-ಜಿಲ್ಲೆ ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಸೆ.28 ಕ್ಕೆ ಆಚರಿಸುತ್ತಿರುವದರಿಂದ ಮಹಾನಗರ ಪಾಲಿಕೆ ವ್ಯಾಪ್ತಿ ಸೇರಿ ಧಾರವಾಡ ಜಿಲ್ಲೆಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ. ಈ ಮೊದಲು ಸೆ.29 ಕ್ಕೆ ಘೋಸಿಸಿದ್ದ ರಜೆಯ ಆದೇಶವನ್ನು ಈ ತಕ್ಷಣದಿಂದ ಹಿಂಪಡೆದಿದ್ದು, ಅವಳಿ ನಗರ ಸೇರಿ ಧಾರವಾಡ ಜಿಲ್ಲೆಯಾದ್ಯಂತ ಈ ಮೊದಲಿನಂತೆ ಸೆ.28...

Karnataka ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddabbalapura) ನಗರದ ಶ್ರೀ ಸಾಯಿಬಾಬಾ  ದೇವಾಲಯದ (Temple of Sri Sai Baba) ಸಮೀಪ ಮಾರ್ಚ್ 1 ರಂದುಸಂಜೆ 6 ಗಂಟೆಗೆ  ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ (Dasoha Seva Trust of Karnataka State Animal Birds) ಪ್ರಥಮ ವರ್ಷದ...

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....

ಗಂಡನ ಆತ್ಮಹತ್ಯೆಗೆ ಪರಿಹಾರನೀಡಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು- ಜಿಲ್ಲಾಧಿಕಾರಿಗಳ ಮೋರೆ ಹೋದ ಮಹಿಳೆ

www.karnatakatv.net : ಬೆಳಗಾವಿ: ರೈತ ತೀರಿಕೊಂಡು ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ ಸರಕಾರ ರಚನೆ ಮಾಡುವಾಗ ಸಚಿವರು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕಮಲ ಅರಳಿಸಿದ ಸರ್ಕಾರ ನಿಜವಾಗಿಯೂ ರೈತರ ಕುಟುಂಬ ಮತ್ತು ಅವರ ಮಕ್ಕಳೆಡೆ ನಿರ್ಲಕ್ಷ್ಯ ತೋರುತ್ತಿದ್ದೆಯೇ?ಎಂಬ ಪ್ರಶ್ನೆ ಮೂಡ ತೊಡಗಿದೆ. ರೈತನ ಪ್ರತಿಭಾವಂತ ಮಕ್ಕಳು ಸಾಧನೆ ಮಾಡುವ ಗುರಿಯಿದ್ದರು ಕೂಡ,...
- Advertisement -spot_img

Latest News

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ...
- Advertisement -spot_img