ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...
Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...