Thursday, December 25, 2025

district collector office

Kolara: ಒಕ್ಕಲಿಗರಿಂದ ಪ್ರೊ. ಭಗವಾನ್ ವಿರುದ್ದ ಪ್ರತಿಭಟನೆ ;ಗಡಿಪಾರಿಗೆ ಆಗ್ರಹ

ಕೋಲಾರ : ಪ್ರೊಫೆಸರ್ ಭಗವಾನ್ ಅವರು ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದುಈಗ ಈ ಸಮುದಾಯ ಭಗವಾನ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಕೋಲಾರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿದರು. ಭಗವಾನ್ ಅವರು ಹಲವಾರು ಬಾರಿ ಜಾತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ ಯಾರು ಸಹ ಇದುವರೆಗೂ...

ಧಾರವಾಡದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ; ಎಂದಿನಂತೆ ಸರ್ಕಾರಿ ಕಚೇರಿ ಆರಂಭ,.!

ಧಾರವಾಡ: ಕಾವೇರಿ ವಿವಾದದ ಕುರಿತು ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದು ಧಾರವಾಡದಲ್ಲಿ ಮಾತ್ರ ಇಂದು ಬೆಳಿಗ್ಗೆಯಿಂದ ನೀರಸ ಪ್ರಿತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕೇವಲ ಕನ್ನಡಪರ ಸಂಘಟನೆಗಳು ಸಾಂಕೇತಿಕವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆಯಿಂದ ಧಾರವಾಡದಲ್ಲಿ ಎಂದಿನಂತೆ ನಗರದಲ್ಲಿ ಬಸ್ ,ಆಟೊ ಸಂಚಾರಿಸುತ್ತಿದ್ದು ಶಾಲಾ ಕಾಲೇಜುಗಳು ಸರ್ಕಾರಿ ಕಚೇರಿಗಳು ಕೆಲಸ ನಡೆಸುತ್ತಿದೆ.ಇನ್ನು ಧಾರವಾಡದ...

Election:ಚುನಾವಣೆಯಲ್ಲಿ ಅಕ್ರಮ ಆರೋಪ: ಮರು ಚುನಾವಣೆಗೆ ಒತ್ತಾಯ.!

ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ‌ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು. 13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img