Saturday, April 26, 2025

district commissioner

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ..

ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ,ಬ್ರಿಡ್ಜ್ ಗಳು, ಹಲಗೂರು,ಮುತ್ತತ್ತಿ ರಸ್ತೆ, ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಮಂಡ್ಯ ಸಂತೆಮಾಳದ ಹತ್ತಿರ ಮಳೆನೀರಿನಿಂದ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img