Wednesday, August 5, 2026

district general hospital

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img