Tuesday, September 23, 2025

#district hassan

ಅಮ್ಮನಂತೆ ಸಾಕಿದ್ಳು.. ಮಗ ಕಾಮುಕನಾಗಿ ಅಮ್ಮನ್ನ ಕೊಂದೇಬಿಟ್ಟ

ಕೆಟ್ಟ ಮಕ್ಕಳಿದ್ದರು, ಕೆಟ್ಟ ತಾಯಿ ಇರುವುದಿಲ್ಲ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಸೆಪ್ಟೆಂಬರ್ 15ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆತೋಟದಲ್ಲಿ ಪತ್ತೆಯಾದ ಮಹಿಳೆಯ ಕೊಲೆ ಪ್ರಕರಣಕ್ಕೆ ಅಚ್ಚರಿ ಮೂಡಿಸುವಂತಹ ತಿರುವು ಸಿಕ್ಕಿದೆ. ತಾಯಿಯ ಮಮತೆ, ಅಕ್ಕರೆಯ ಆರೈಕೆಯನ್ನು ನೀಡುತ್ತಿದ್ದ ಮಹಿಳೆಯನ್ನೇ 17 ವರ್ಷದ ಅಪ್ರಾಪ್ತ ಬಾಲಕನೇ ಅತ್ಯಾಚಾರ ಎಸಗಿ...

ಗಣೇಶನ ಕಣ್ಣೆದುರೇ 9 ಜನರು ಸ್ಪಾಟ್‌ಡೆತ್

ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...

ರೇವಣ್ಣನ ಕಾಲ ಮುಗಿದಿಲ್ಲ ಆ ಮಂಜುನಾಥನ ಸಾಕ್ಷಿ..

ರೇವಣ್ಣನ ಕಾಲ ಮುಗಿದಿದೆ ಎಂದು ತಿಳಿದುಕೊಂಡಿದ್ದಾರೆ. ನಾನು ಏನು ಎಂಬುದನ್ನು ತೋರಿಸುತ್ತೇನೆ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಯಾರು ಅನ್ಯಾಯ ಮಾಡಿದ್ದಾರೋ ಅವರನ್ನು ಧರ್ಮಸ್ಥಳದ ಮಂಜುನಾಥನೇ ನೋಡಿಕೊಳ್ಳುತ್ತಾನೆ ಎಂದು ಗುಡುಗಿದರು. ಇದುವರೆಗೂ ನಾನು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ದೇವೇಗೌಡರ ಅಧಿಕಾರ ಅವಧಿಯಲ್ಲಿಯೂ ರಾಷ್ಟ್ರೀಯ ಹೆದ್ದಾರಿ, ರೈಲ್ವೆ...

ಓಮ್ನಿ ಕಾರಲ್ಲಿ ಕಿಡ್ನ್ಯಾಪ್‌ ಪ್ಲ್ಯಾನ್ : ಹಾಸನದಲ್ಲಿ ಆತಂಕ !

ಹಾಸನದ ಆಲೂರು ತಾಲೂಕಿನ ಹಂಚೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಯನ್ನು ಅಪಹಿರಿಸಲು ಯತ್ನಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಬೆಳಗ್ಗೆ ಹಾಂಜಿಹಳ್ಳಿಯಲ್ಲಿನ ತನ್ನ ಮನೆಯಿಂದ 2 ಕಿಮೀ ದೂರದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ಮಾರುತಿ ಓಮಿನಿ ಕಾರೊಂದು ರಸ್ತೆ ಮಧ್ಯೆಯೇ ನಿಂತಿದೆ. ಆಗ, ವಿದ್ಯಾರ್ಥಿನಿ...

ಹಾಸನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ!!

ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಮತ್ತು ನಾಗರಿಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಆಗಸ್ಟ್ 14 ಮತ್ತು 15ರಂದು ಹೋರಾಟದ ಕಠಿಣ ಹಂತವನ್ನು ಘೋಷಣೆ ಮಾಡಲಾಗಿದೆ. ನಗರದ ಹಿಮ್ಸ್ ಸೂಪರ್...

ಹಾಸನಕ್ಕೆ ಹೊಸ ಸಾರಥಿ? : ಕೃಷ್ಣ ಬೈರೇಗೌಡರಿಗೆ ಹಾಸನ ಸಾರಥ್ಯ?

ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ...

ರೇಪಿಸ್ಟ್‌ ಪ್ರಜ್ವಲ್ ಕೇಸ್‌‌ ತೀರ್ಪಿನಲ್ಲೂ ದಾಖಲೆ!!

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅಪರಾಧ ಸಾಬೀತಾಗಲು, ಸಾವಿರಾರು ಫೋಟೋಗಳು, ವೀಡಿಯೋಗಳು ಸಾಕ್ಷಿ ಹೇಳಿವೆ. ಎಸ್‌ಐಟಿ ಸಂಗ್ರಹಿಸಿದ್ದು, ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಾವಿರ ಫೋಟೋಗಳು, 2 ಸಾವಿರ ವೀಡಿಯೋಗಳು. ಇವುಗಳನ್ನು ತೆಗೆದಿದ್ದು ಬೇರ್ಯಾರು ಅಲ್ಲ.. ಸ್ವತಃ ಪ್ರಜ್ವಲ್‌ ರೇವಣ್ಣ. ತಮ್ಮ ಕೈಯ್ಯಾರೆ ಗುಂಡಿ ತೋಡಿ, ಅದರೊಳಗೆ ಅವರೇ ಬಿದ್ದಿದ್ದಾರೆ. ಕಾರು ಚಾಲಕ ಕೊಟ್ಟ ಫೋಟೋ,...

ಮಗನ ಕಳಂಕ ತೊಳೆಯಲು H.D ರೇವಣ್ಣ ಹರಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30...

“ಶಕ್ತಿ ಸೀಕ್ರೆಟ್” ಹೇಳಿದ ಶಿವಲಿಂಗೇಗೌಡ : ಶಕ್ತಿ ಯೋಜನೆ ರಹಸ್ಯ ವಿಶ್ವ ವಿಖ್ಯಾತಿ ತಂತಾ

ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...
- Advertisement -spot_img

Latest News

ಹೆತ್ತ ಮಗುವನ್ನು ಶೌಚಾಲಯದ ಬಕೆಟ್‌ನಲ್ಲಿ ಬಿಟ್ಟು ಹೋದ ಪಾಪಿ ತಾಯಿ!

ಈ ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರ್ತಾರೆ, ಆದರೆ ಕೆಟ್ಟ ತಾಯಿ ಇರಲ್ಲ ಅನ್ನೋದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದೆ. ಹೌದು, ಗರ್ಭಿಣಿ ಮಹಿಳೆಯೊಬ್ಬಳು ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು...
- Advertisement -spot_img