Tuesday, September 16, 2025

district incharge minister santosh lad

Pressmeet :ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ; ಕುತೂಹಲ ಕೆರಳಿಸಿದ ನಡೆ..!

ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಮಾಜಿ ಸಚಿವರ ಈ ನಡೆ್ ಕ್ಷೆತ್ರದ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ., ಈಗಾಗಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯ  ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಹೇಳಿಕೆ ನೀಡಿದ್ದರು....
- Advertisement -spot_img

Latest News

ಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ – ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!!!

ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು...
- Advertisement -spot_img