Monday, June 8, 2026

#district incharge minister

Eshwar Khandre : ತಾಲೂಕ ಮಟ್ಟದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಈಶ್ವರ್ ಖಂಡ್ರೆ ..!

ಬೀದರ್: ಬಸವಕಲ್ಯಾಣ ನಗರದ ಬಿಕೆಡಿಬಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆಯವರು ಖಡಕ್ ಆಗಿ ಎಚ್ಚರಿಕೆ ನೀಡುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಬಡವರ ಮತ್ತು ನಿರ್ಗತಿಕರ ಕೂಲಿ ಕಾರ್ಮಿಕರ ಪರವಾಗಿ ಕೆಲಸ ಮಾಡಬೇಕು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಅರ್ಹಫಲಾನುಭವಿಗಳಿಗೆ ಮುಟ್ಟಿಸಲು ಕಾಳಜಿ ವಹಿಸಬೇಕು. ಗ್ರಾಮ ಪಂಚಾಯಿತಿ...

Junior College: ಹೆಲಿಕಾಪ್ಟರ್ ಮೂಲಕ ಭೈರತಿ ಸುರೇಶ್ ಅವರಿಂದ ಪುಷ್ಪಾರ್ಚನೆ..

ಕೋಲಾರ : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೀಜಿಸಲಾಗಿದ್ದ  ೭೭ ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರು ಧ್ವಜಾರೋಣ ನೆರವೇರಿಸಿದರು. ಧ್ವಜಾರೋಹಣದ ನಂತರ  ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಮಾಡಲಾಯಿತು. ಜಿಲ್ಲಾಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ಅವರು ಪಥಂಚಲನ ವೀಕ್ಷಣೆ ಮಾಡಲು ಹೆಲಿಕಾಪ್ಟರ್ ಅನ್ನು ನಿಯೋಜನೆ ಮಾಡಿದರು...

Santosh lad : ಕಚೇರಿಗೆ ಸಚಿವರ ದಿಢೀರ್ ಭೇಟಿ: ಕಟ್ಟಡ ಪರಿಶೀಲನೆ..!

ಧಾರವಾಡ :ಧಾರವಾಡದ ಡಿಡಿಪಿಐ ಕಚೇರಿಗೆ ದಿಢೀರ್ ಭೇಟಿ ನೀಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶಾಲಾ ಕಟ್ಟಡಗಳನ್ನು ಪರಿಶೀಲನೆ ಮಾಡಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಕಟ್ಟಡ ಹಳೆಯದಾದರೂ ತುಂಬಾ ಉತ್ತಮ ಸ್ಥಿತಿಯಲ್ಲಿದೆ ಅವ್ರು ಮತ್ತು ನಾವು ಬೇರೆ ಬೇರೆ ಜವಾಬ್ದಾರಿಯಲ್ಲಿ ಕೆಲ್ಸ ಮಾಡುವವರು ನಮಗೇನು ಎಕ್ಸ್ಟ್ರಾ ಕೊಂಬು ಇರಲ್ಲ, ಮಿನಿಸ್ಟರ್ ಅಂತ ಎಲ್ಲರೂ...
- Advertisement -spot_img

Latest News

Bagalakote News: ಸಂಪ್‌ಗೆ ಬಿದ್ದು ಸಾವನ್ನಪ್ಪಿದ ಮಗು: ಉಪ್ಪಿನಲ್ಲಿ ಮುಚ್ಚಿ, ಕುರಾನ್ ಓದಿ ಬದುಕಿಸಲು ಯತ್ನ

Bagalakote News: ಸಾವನ್ನಪ್ಪಿದ ಮಗುವನ್ನು ಉಪ್ಪಿನಲ್ಲಿರಿಸಿ, ಕುರಾಾನ್ ಓದಿ ಬದುಕಿಸುವ ಪ್ರಯತ್ನ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆದರೆ ದುರಾದೃಷ್ಟವಶಾತ್ ಮಗು ಬದುಕಲಿಲ್ಲ. ಬಾಗಲಕೋಟೆಯ ನವನಗರದಲ್ಲಿ ಈ...
- Advertisement -spot_img