Thursday, June 25, 2026

District Magistrate

Madhya Pradesh : ತನ್ನ ಸಂಬಳವನ್ನೇ ತಡೆಹಿಡಿದ ಐಎಎಸ್​ ಅಧಿಕಾರಿ..!

ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್‌ಪುರದ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ. ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img