Saturday, June 6, 2026

district news

Police: ದಲಿತರ ಭೂಮಿಯ ಮೇಲೆ ಸವರ್ಣಿಯರಿಗೆ ಯಾಕಿಷ್ಟು ಕಣ್ಣು..!

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು  ಹೋಬಳಿಯ ಬೀರ್ತಮ್ಮನಹಳ್ಳಿ ಗ್ರಾಮದಲ್ಲಿ ದಲಿತ ವರ್ಗಕ್ಕೆ ಸೇರಿದವರ ಜಮೀನನ್ನು ಸವರ್ಣಿಯರು ಅಕ್ರಮವಾಗಿ ಉಳುಮೆ ಮಾಡುತ್ತಿರುವ ಘಟನೆ ನಡೆದಿದೆ. ವೆಂಕಟೇಶ್ ತಂದೆ ದಿ:ಕುಳ್ಳಯ್ಯ ಎನ್ನುವವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿರುವ 3 ಎಕರೆ 38 ಗುಂಟೆ ಜಮೀನಿನಲ್ಲಿ ತಮ್ಮೇಗೌಡರ ಕುಟುಂಬದವರು ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆಗಳಿಲ್ಲದಿದ್ದರೂ ಅಕ್ರಮವಾಗಿ ದಲಿತರ...

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ. ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...

Cricket: ಪಾಕ್ ವಿರುದ್ದ ಭಾರತ ಗೆಲುವು ಸಾಧಿಸಲಿ ಎಂದು ಕ್ರೀಡಾಭಿಮಾನಿಗಳಿಂದ ಪೂಜೆ..!

ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ  ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು...

Police: ಅಧಿಕಾರ ವಹಿಸಿಕೊಂಡ ಎಸ್.ಪಿ ಗೋಪಾಲ್ ಬ್ಯಾಕೋಡ್

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗೋಪಾಲ್ ಬ್ಯಾಕೋಡ ಅವರು ಶುಕ್ರವಾರ  ಅಧಿಕಾರವನ್ನು  ಸ್ವೀಕರಿಸಿಕೊಂಡರು. ಈ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಗೋಪಾಲ್ ಬ್ಯಾಕೋಡ ಅವರಿಗೆ ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಗೋಪಾಲ್ ಬ್ಯಾಕೋಡ ಅವರು ಇದಕ್ಕಿಂತ ಮುಂಚೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಡಿಸಿಪಿಯಾಗಿ ಕೆಲಸ ನಿರ್ವಹಿಸಿದ್ದರು. https://karnatakatv.net/siddaruda-jatra-utsava-hubli-district/ https://karnatakatv.net/mysore-dasara-%e0%b2%a6%e0%b2%b8%e0%b2%b0%e0%b2%be-%e0%b2%97%e0%b2%9c%e0%b2%aa%e0%b2%a1%e0%b3%86-%e0%b2%aa%e0%b2%af%e0%b2%a3%e0%b2%95%e0%b3%8d%e0%b2%95%e0%b3%86-%e0%b2%9a%e0%b2%be%e0%b2%b2%e0%b2%a8/ https://karnatakatv.net/new-members-oath-taking-ceremoney/

Rain fall: ಮಳೆಯಿಂದಾಗಿ ಹಳ್ಳಗಳು ಭರ್ತಿ; ಸೇತುವೆ ಮುಳುಗಡೆ ..!

ಹುಬ್ಬಳ್ಳಿ: ರಾಜ್ಯದಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಅದೇ ರೀತಿ ಹುಬ್ಬಳ್ಳಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲಿರುವ ಹಳ್ಳದ ಸೇತುವೆಗಳು ಮುಳುಗಡೆಯಾದ ಕಾರಣ ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ತೆರಳಲು ಪರದಾಡಿದರು. ಹುಬ್ಬಳ್ಳಿ ಜಿಲ್ಲೆಯ ಸಂಶಿ ಮತ್ತು ಚಾಲಕಬ್ಬಿ ಗ್ರಾಮಗಳ ನಡುವೆ ಹಳ್ಳವಿದ್ದು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಸೇತುವೆ...

Elephant: ಆನೆಯ ಪ್ರತಿ ದಾಳಿಗೆ ಶೂಟರ್ ವೆಂಕಟೇಶ್ ಸಾವು..!

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಬಳ್ಳಾರ ಕೊಪ್ಪಲು ಬಳಿ ನಿಂತಿದ್ದ ಕಾಡಾನೆ ಸೆರೆ ಹಿಡಿದು ಚಿಕಿತ್ಸೆ ನೀಡಲು ಮುಂದಾಗಿದ್ದ ಅರಣ್ಯ ಇಲಾಖೆಯು ಅರವಳಿಕೆ ಮದ್ದು ನೀಡಲು ವನ್ಯ ಜೀವಿ ವೈದ್ಯ ವಸೀಂ ಜೊತೆ ತೆರಳಿದ್ದ ವೆಂಕಟೇಶ್ ಆನೆ ಹತ್ತಿರ ಹೋದ ವೇಳೆ ಏಕಾಏಕಿ ಅಟ್ಯಾಕ್ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅರಣ್ಯ ಸಿಬ್ಬಂದಿ...

Cultural activites: ಸಂತೋಷ್ ಲಾಡ್ ಫೌಂಡೇಶನ್‌ನಿಂದ ಸಾಂಸ್ಕೃತಿಕ ಸಂಭ್ರಮ

ಧಾರವಾಡ:  77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಸೆ. 3ರಂದು ಸಂಜೆ 5 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡ ಕುಟುಂಬಗಳಿಗೆ ಬೆಳಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾಪೂರ್ವಕ ವಿಶೇಷ ಲೇಸರ್ ಶೋ ಹಾಗೂ ಸಾಂಸ್ಕೃತಿಕ ಸಂಭ್ರಮ, ಸಾಧಕರು...

Hubli Police : ಹುಬ್ಬಳ್ಳಿ ಸಬ್ ಇನಸ್ಪೆಕ್ಟರ್ ಲಂಚ ಸ್ವೀಕಾರ;ಅಮಾನತು..!

ಹುಬ್ಬಳ್ಳಿ: ಲಂಚ ಸ್ವೀಕಾರ ಪ್ರಕರಣದಲ್ಲಿ ಕಸಬಾ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವಿ ವಡ್ಡರ ಮೇಲೆ ಇಲಾಖೆ ಶಿಕ್ಷೆ ವಿಧಿಸಿದೆ. ಆಟೋ ಚಾಲಕರೊಬ್ಬರಿಂದ ಲಂಚ ಸ್ವೀಕರಿಸಿದ ಆರೋಪದಡಿ ಇಲಾಖಾ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಹಿಂದಿನ ಪೋಲೀಸ್ ಆಯುಕ್ತ ಕೆ.ಸಂತೋಷ ಬಾಬುರವರು ಎಸ್.ಐ ರವಿ ವಡ್ಡರಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಏನಿದು ಪ್ರಕರಣ:...

Police : ಡಾ.ಗೋಪಾಲ ಬ್ಯಾಕೋಡ ಧಾರವಾಡ ಜಿಲ್ಲೆಯ ನೂತನ ಎಸ್‌ಪಿ

ಹುಬ್ಬಳ್ಳಿ : ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇದುವರೆಗೆ ಹುಬ್ಬಳ್ಳಿ ಧಾರವಾಡ ಅಪರಾಧ ಮತ್ತು ಸಂಚಾರ ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ನಿಯುಕ್ತಿಗೊಂಡಿದ್ದಾರೆ. ಇದುವರೆಗೆ ಎಸ್‌ಪಿಯಾಗಿದ್ದ ಲೋಕೇಶ ಜಗಲಸಾರ ಸ್ಥಾನದಲ್ಲಿ ಇಂದು ಬ್ಯಾಕೋಡ ನೇಮಕಗೊಂಡಿದ್ದಾರೆ. ಜಗಲಸಾರ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಗೆ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕು ಜಾರಿ ವಿಭಾಗದ ಎಸ್ ಪಿಯಾಗಿದ್ದ ಶ್ರೀಮತಿ...

Cricket: ಬ್ಯುಸಿ ಕೆಲಸಗಳ ನಡುವೆ ಕ್ರಿಕೆಟ್ ಆಡಿದ ಸಚಿವ ಸಂತೋಷ್ ಲಾಡ್.!

ಧಾರವಾಡ: ಕ್ರಿಕೆಟ್ ಆಟ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಅವರು ಯಾರೆ ಆಗಿರಲಿ, ಎಷ್ಟೇ ವಯಸ್ಸಾಗಿರಲಿ, ಯಾವುದೇ ಹುದ್ದೆಯಲ್ಲಿರಲಿ,ಎಷ್ಟೇ ಕೆಲಸಗಳಿರಲಿ ಕ್ರಿಕೆಟ್ ಅಂತ ಬಂದಾಗ ಎಲ್ಲವನ್ನು ಮರೆತು ಒಂದು ಬಾರಿ ಬ್ಯಾಟ್ ಹಿಡಿಯಬೇಕು ಎಂದೆನಿಸದೆ ಇರದು  ಇದಕ್ಕೆ ಉದಾಹರಣೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು. ತಮ್ಮ ಬ್ಯುಸಿ  ವೇಳಾ...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img