Saturday, July 12, 2025

district news

Ration card: ರಾಜ್ಯದಲ್ಲಿ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್: ನಕಲಿ ದಾಖಲೆ ನೀಡಿದರೇ ದಂಡ ಫಿಕ್ಸ್..!

ಹುಬ್ಬಳ್ಳಿ: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ...

Malashree : ಹೆಸರು ಬದಲಿಸಿಕೊಂಡ ಮಾಲಾಶ್ರೀ ಪುತ್ರಿ : ರಾಧನಾ ರಾಮ್ ಇನ್ಮುಂದೆ ಆರಾಧನಾ..!

ಸಿನಿಮಾ ಸುದ್ದಿ:  ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ಕಾಟೇರ" ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. ನಾನು, ರಾಕ್...

Hubli Ring Road : ಹುಬ್ಬಳ್ಳಿ ಹೊರವಲಯದಲ್ಲಿ ಮೂರು ವಾಹನಗಳು ಡಿಕ್ಕಿ, ಘಟನೆಯಲ್ಲಿ ಓರ್ವ ಸಾವು..!

ಹುಬ್ಬಳ್ಳಿ: ಇಂದು ಬೆಳಿಗ್ಗೆ ಹುಬ್ಬಳ್ಳಿಯ ಹೊರವಲಯದಲ್ಲಿ ಗದಗ ರಿಂಗ್ ರಸ್ತೆಯಲ್ಲಿ ಮೂರು ವಾಹನಗಳ ಮದ್ಯೆ ಭೀಕರ ಅಪಘಾತ ನಡೆದಿದ್ದು  ಲಾರಿ ಬಂದು ಮುಂದೆ ನಿಂತಿದ್ದ ಟಾಟಾ ಸುಮೋ ವಾಹನಕ್ಕೆ  ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಈ ಅಪಘಾತ ಮೂರು ವಾಹನಗಳ ಮದ್ಯೆ ನಡೆದಿದ್ದು ಜಾಗೃತಿ ನಿರ್ವಹಿಸುವ ವೇಳೆ...

Hubli Police: ಡಿಸಿಪಿ ಗೋಪಾಲ ಬ್ಯಾಕೋಡ್ ವರ್ಗಾವಣೆ , ರವೀಶ್ ಸಿ.ಆರ್. ಡಿಸಿಪಿಯಾಗಿ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಕ್ರೈಂ ಅಂಡ್ ಟ್ರಾಫಿಕ್ ನೂತನ ಡಿಸಿಪಿಯಾಗಿ ರವೀಶ್ ಸಿ.ಆರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ. ಬೆಂಗಳೂರು‌ ನಗರ ವಿವಿಐಪಿ ಭದ್ರತೆ, ಡಿವೈಎಸ್ಪಿಯಾಗಿದ್ದ ರವೀಶ್ ಸಿ.ಆರ್. ಅವರಿಗೆ ಮುಂಬಡ್ತಿ ನೀಡಿ ಕರ್ನಾಟಕ...

Police: ಅತ್ಯಾಚಾರ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ ಇನ್ಸ್‌ಪೆಕ್ಟರ್

ಬೆಂಗಳೂರು:ಬನ್ನೇರುಘಟ್ಟದ ​​ಹಕ್ಕಿ ಪಿಕ್ಕಿ ಕಾಲೋನಿಯಲ್ಲಿ ಶುಕ್ರವಾರ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ. ಭಾನುವಾರ ಬ್ಯಾಟರಾಯನದೊಡ್ಡಿ ಬಳಿಯ ಕೆರೆಯಲ್ಲಿ 38 ವರ್ಷದ ಮುನಿರತ್ನಮ್ಮ ಎಂಬ ಮಹಿಳೆಯ ಶವ ಪತ್ತೆಯಾಗಿತ್ತು. ಆಕೆಯ ದೇಹದ ಮೇಲಿನ ಗುರುತುಗಳು ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ನಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದೆ ಎಂದು ಸೂಚಿಸುತ್ತದೆ. ಪ್ರಕರಣದ...

Mahadayi Protest: ಮಳೆಯಲ್ಲಿಯೇ ಮಹದಾಯಿ ಹೋರಾಟ: ನೀರಿಗಾಗಿ ಕಿಚ್ಚು ಹೊತ್ತುವುದು ನಿಶ್ಚಿತ…!

ಹುಬ್ಬಳ್ಳಿ: ಯಾವುದೇ ಚುನಾವಣೆ ಬಂದರೂ ಅಭ್ಯರ್ಥಿಗಳ ಪಾಲಿಗೆ ಮಹದಾಯಿ ಹಾಗೂ ಕಳಸಾ ಬಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರ್ಕಾರ ಬಂದರೂ ಹೋರಾಟಗಾರರಿಗೆ ಹಾಗೂ ಈ ಭಾಗದ ಜನರಿಗೆ ಮಾತ್ರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಆಗುತ್ತಿದೆ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಮಹದಾಯಿ ಕಿಚ್ಚು ಮತ್ತೆ ಹೊತ್ತುವುದು ನಿಶ್ಚಿತವಾಗಿದೆ....

Hutti Gold mines: ಹಟ್ಟಿ ಚಿನ್ನದ ಗಣಿಯಲ್ಲಿ ಹಂದಿಗಳ ಸರಣಿ ಸಾವು :

ರಾಯಚೂರು: ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ಎಲ್ಲೆಂದರಲ್ಲೆ ಹಂದಿಗಳ ಸರಣಿ ಸಾವು ಶುರುವಾಗಿದೆ. ಕಾರಣವಿಲ್ಲದೆ ದಿನಕ್ಕೆ ನಾಲ್ಕರಿಂದ ಐದು ಹಂದಿಗಳು ರಸ್ತೆಯಲ್ಲಿ ಬಿದ್ದು ಒದ್ದಾಡಿ ಉಸಿರುಗಟ್ಟಿಕೊಂಡು ಕೆಲವೇ ನಿಮಿಷಗಳಲ್ಲಿ ಬಿದ್ದ ಸ್ಥಳದಲ್ಲೇ ಸಾವನ್ನಪ್ಪುತ್ತಿರುವ ಘಟನೆ ನಡೆದಿದೆ. ಇದರಂದ ಹಟ್ಟಿಯ ಜನಕ್ಕೆ ಭಯದ ವಾತಾವರಣ ಶುರುವಾಗಿದೆ. ರಸ್ತೆಯಲ್ಲಿ ಸತ್ತು ಬಿದ್ದಿರುವ ಹಂದಿಗಳನ್ನು ಎತ್ತಿಕೊಂಡು ಹೋಗಲು  ಮಾಹಿತಿ ನೀಡಿದರೂ...

Taiwan: ಚೀನಾದ ಬೆದರಿಕೆಗಳಿಗೆ ತನ್ನ ಜನರು ಮಣಿಯುವುದಿಲ್ಲ ಎಂದು ತೈವಾನ್ ಹೇಳಿದೆ

ಅಂತರಾಷ್ಟ್ರೀಯ ಸುದ್ದಿ: ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಎಂದಿಗೂ ಬಲದ ಬೆದರಿಕೆಗಳಿಗೆ ಬಲಿಯಾಗುವುದಿಲ್ಲ ಎಂದು ತೈವಾನ್ ಸರ್ಕಾರದ ಚೀನಾ-ನೀತಿ ಮೇಕಿಂಗ್ ಮೇನ್‌ಲ್ಯಾಂಡ್ ಅಫೇರ್ಸ್ ಕೌನ್ಸಿಲ್ ಬೀಜಿಂಗ್ ದ್ವೀಪದ ಬಳಿ ಮಿಲಿಟರಿ ಡ್ರಿಲ್‌ಗಳನ್ನು ಪ್ರಾರಂಭಿಸಿದ ನಂತರ ಶನಿವಾರ ಹೇಳಿದೆ. ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಬಲದ ಬೆದರಿಕೆಗಳಿಗೆ ಎಂದಿಗೂ...

MLA Vinay kulkarni : ಪತ್ನಿಯ ಸಲಹೆ, ಸೂಚನೆ ಮೂಲಕ ಅಭಿವೃದ್ಧಿ ಕೆಲಸ ಮಾಡಿಸುತ್ತಿರುವ ಶಾಸಕ ವಿನಯ ಕುಲಕರ್ಣಿ

ಧಾರವಾಡ: ಧಾರವಾಡದ ಕೋಳಿಕೇರಿ ಅಭಿವೃದ್ಧಿಗೆ 4 ಕೋಟಿ ಮಂಜೂರು, ಸುಪರ ಮಾರ್ಕೇಟ ಅಂಗಡಿ ಮಾಲೀಕರಿಗೆ ಸಕಾರಾತ್ಮಕ ಸ್ಪಂದನೆ ಮಾಡಿ ಗ್ರಾಮೀಣ ಕ್ಷೇತ್ರದಲ್ಲಿ ನುಡಿದಂತೆ ನಡೆಯುತ್ತಿದ್ದಾರೆ ಶಾಸಕ‌ ವಿನಯ ಕುಲಕರ್ಣಿ ಅವರು.‌ ಚುನಾವಣೆ ಸಂದರ್ಭದಲ್ಲಿ ಜನರ ಬೇಡಿಕೆ ತಕ್ಕಂತೆ ಕೆಲಸ ಮಾಡಿಸಿಕೊಡುವಲ್ಲಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಮುಂದಾಗಿದ್ದು, ಕ್ಷೇತ್ರದಿಂದ ಹೊರಗಿದ್ದರೂ ಕೂಡ ಜನರ ಸಮಸ್ಯೆಗಳಿಗೆ...

Elephant: ಕಾಡಾನೆ ದಾಳಿಯಿಂದ ಕಾಲು ಸ್ವಾದೀನ ಕಳೆದುಕೊಂಡ ಯುವಕ

ಚಾಮರಾಜನಗರ: ಕೆಲವು ದಿನಗಳಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೆ ಇದರಿಂದ ಬಹಳಷ್ಟು ಜನ ಹೈರಾಣಾಗಿದ್ದಾರೆ. ಈಗ ಮತ್ತೆ ಕಾಡಾನೆ ದಾಳಿಗೆ ಮತ್ತೊಬ್ಬ ಯುವಕ ಆಸ್ಪತ್ರೆ ಸೇರಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಯುವಕನ ನಾಗೇಶ್ ಎನ್ನುವವನ ಮೇಲೆ  ಕಾಡಾನೆ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img