Wednesday, February 4, 2026

district news

Elephant: ಕಾಡಾನೆ ದಾಳಿಯಿಂದ ಕಾಲು ಸ್ವಾದೀನ ಕಳೆದುಕೊಂಡ ಯುವಕ

ಚಾಮರಾಜನಗರ: ಕೆಲವು ದಿನಗಳಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೆ ಇದರಿಂದ ಬಹಳಷ್ಟು ಜನ ಹೈರಾಣಾಗಿದ್ದಾರೆ. ಈಗ ಮತ್ತೆ ಕಾಡಾನೆ ದಾಳಿಗೆ ಮತ್ತೊಬ್ಬ ಯುವಕ ಆಸ್ಪತ್ರೆ ಸೇರಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಯುವಕನ ನಾಗೇಶ್ ಎನ್ನುವವನ ಮೇಲೆ  ಕಾಡಾನೆ...

Contaminated water :ಕಲುಷಿತ ನೀರು ಕುಡಿದು 13 ಜನರು ಅಸ್ವಸ್ಥ

ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಚಿತ್ರದುರ್ಗದ ಕವಾಡಿಗರಹಟ್ಟಿ ಸಮೀಪದ ಆಶ್ರಯ ಲೇಔಟ್‌ನಲ್ಲಿ 13 ಜನರು ಅತಿಸಾರ ಮತ್ತು ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಇತ್ತೀಚೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಆರು ಜೀವಗಳನ್ನು ಬಲಿ ತೆಗೆದುಕೊಂಡಿತ್ತು. ಆಶ್ರಯ ಲೇಔಟ್ ನಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ. 13 ರೋಗಿಗಳಲ್ಲಿ 10 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು,...

Dr G Parameshwar: ಅಮಾಯಕರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸುವಂತೆ ಸಚಿವರಿಗೆ ಮನವಿ:

ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಅಮಾಯಕರನ್ನು ಪೊಲೀಸರು ಬಂದಿಸಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಕಾಶವಿದ್ದರೂ ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಂದು ಆರೋಪಿಸಿದರು. ಬಂದಿತರಲ್ಲಿ 5 ರಿಂದ ಆರು ಜನ ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು.  ಕಾಂಗ್ರೆಸ್ ಮುಖಂಡರು ಪೊಲೀಸ್ ಆಯುಕ್ತರ...

Dharawad : ಎಸ್ ಪಿ ಕಛೇರಿಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಸುದ್ದಿಗೋಷ್ಠಿ:

ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ.  ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...

Nada Kacheri: ಹನಗೋಡು ನಾಡಕಛೇರಿಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ

ಹುಣಸೂರು:ತಾಲೂಕಿನ ಹನಗೋಡ ನಾಡಕಚೇರಿಯಲ್ಲಿ ನೀವೂ ಸರ್ಕಾರಕ್ಕೆ ಸಂಬಂಧ ಪಟ್ಟ  ಯಾವುದೇ ಪ್ರಮಾಣ ಪತ್ರ ಪಡೆಯಬೇಕೆಂದರೆ ಹಣವನ್ನು ನೀಡಿ ಪಡೆಯಬೇಕಂತೆ ಅದು ಹತ್ತು ಇಪ್ಪತ್ತು ಅಲ್ಲ  ಬರೋಬ್ಬರಿ 1000 ದಿಂದ 3000 ಸಾವಿರದ ವರೆಗೆ ಹಣವನ್ನು ಪಡೆದುಕೊಳ್ಳುತ್ತಾರಂತೆ ಅವರು ವಿಧವೆಯಾಗಿರಲಿ ಅಥವಾ ವೃದ್ದರಾಗಿರಲಿ ಹಣ ಕೊಟ್ಟು ಪ್ರಮಾಣ ಪತ್ರ ಪಡೆಯಬೇಕಂತೆ. ಬೆಳಿಗ್ಗೆಯಿಂದ ಸಂಜೆವರೆಗೆ ಸಾಲಿನಲ್ಲಿ ನಿಂತು  ಅರ್ಜಿ...

hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…

ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ ಡಾ. ರಾಮಲಿಂಗಪ್ಪ ಸ್ಪಷ್ಟನೆ... ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...

Joshi : ಘಮಂಡಿ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.

ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ, ಅಭಿವೃದ್ಧಿ ಹಿನ್ನಡೆ, ಗ್ಯಾರಂಟಿಗಳ ಗೊಂದಲವಿದೆ. ಇದೇ ಕಾರಣಕ್ಕೆ ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿಯವರು ಇತಿಹಾಸ ತಿಳಿದುಕೊಳ್ಳಲಿ. ಈ ಹಿಂದೆ ಮಣಿಪುರ ಸೇರಿದಂತೆ ಈಶಾನ್ಯ ಭಾರತದಲ್ಲಿ ಸಾಕಷ್ಡು ಗಲಭೆಗಳಾಗಿವೆ. ಒಂದೇ ಗಲಭೆಯಲ್ಲಿ ಏಳು ನೂರು ಜನರು ಸಾವನ್ನಪ್ಪಿರುವ ಇತಿಹಾಸವಿದೆ. ಒಬ್ಬರು ಸತ್ತರೂ ನಾವು ಸಂವೇದನಾಶೀಲವಾಗಿ ನೋಡುತ್ತೇವೆ. ಅವರ ಸರ್ಕಾರವಿದ್ದಾಗ ಪಿಎಮ್, ಹೋಮ್...

Farmers : ಕರ್ನಾಟಕ ಸರ್ಕಾರ ರೈತರಿಗಾಗಿ AI ಆಧಾರಿತ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಿದೆ : ಚೆಲುವರಾಯಸ್ವಾಮಿ

ಬೆಂಗಳೂರು: ಇಲ್ಲಿ ಕೇಂದ್ರೀಕೃತ ರೈತರ ಕಾಲ್ ಸೆಂಟರ್ ಉದ್ಘಾಟಿಸಿದ ಚೆಲುವರಾಯಸ್ವಾಮಿ ಮಾತನಾಡಿ, ಎಐ ಆಧಾರಿತ ಸೂಪರ್ ಆ್ಯಪ್ ಹವಾಮಾನ ಮತ್ತು ಮಣ್ಣಿನ ಗುಣಮಟ್ಟವನ್ನು ಊಹಿಸಲು ಮತ್ತು ಮಾಹಿತಿ ನೀಡಲು ಸಾಧ್ಯವಾಗುತ್ತದೆ. ಬೀಜಗಳು, ಬೆಳೆ ಮಾದರಿಗಳು ಮತ್ತು ಹಲವಾರು ಕೃಷಿ ಆಧಾರಿತ ಮಾಹಿತಿಯನ್ನು ಒಂದೇ ಅಪ್ಲಿಕೇಶನ್‌ನಲ್ಲಿ ಅವರು ಸೇರಿಸಿದ್ದಾರೆ. ಕೃಷಿ ಇಲಾಖೆಯು ಕೃಷಿಗೆ ಸಂಬಂಧಿಸಿದ ಪ್ರತಿಯೊಂದು ಅಂಶಗಳ...

Pramod Muthalik : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲ :

ಹುಬ್ಬಳ್ಳಿ: ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ವಿಚಾರ ‘ಬೆದರಿಕೆ ಪತ್ರ ಬಂದಿರುವ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಇವರಿಗೆ ರಕ್ಷಣೆ ನೆನಪಾಗುತ್ತೆ. ಬುದ್ಧಿಜೀವಿಗಳು ಹಸಿ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಕೋಟ್ಯಂತರ...

Protest : ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img