Friday, July 11, 2025

district news

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...

Alamatti Dam: ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ .!

ಆಲಮಟ್ಟಿ ಅಣೆಕಟ್ಟು : ಅವಿಭಜಿತ ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ ಅಣೆಕಟ್ಟು), ಈ ಮುಂಗಾರು ವಿಳಂಬದ ಒಳಹರಿವಿನ ಹೊರತಾಗಿಯೂ ಮೊದಲ ಬಾರಿಗೆ ತನ್ನ ಸಂಪೂರ್ಣ ಜಲಾಶಯದ ಮಟ್ಟವನ್ನು (519.60 ಮೀಟರ್) ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿ ಅಡಿಯಷ್ಟಿದ್ದು, ಇದು...

Karnataka Lokayukta :ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ರಾಜ್ಯ ಸುದ್ದಿಗಳು : ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ (Karnatak Lokayukta) ಲೋಕಾಯುಕ್ತ ಅಧಿಕಾರಿಗಳು  ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದರು. ಸುಮಾರು 15 ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರಾಜ್ಯಾದ್ಯಂತ 50 ಕಡೆ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಪ್ರತಿ ದಿನ ವಿವಿಧ ಇಲಾಖೆ ಅಧಿಕಾರಿಗಳು ಸೂರ್ಯನನ್ನು ನೋಡುತ್ತಿದ್ದವರು ಇಂದು ಬೆಳಿಗ್ಗೆ ಲೋಕಾಯುಕ್ತರ...

Eshwar Khandre : ತಾಲೂಕ ಮಟ್ಟದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಈಶ್ವರ್ ಖಂಡ್ರೆ ..!

ಬೀದರ್: ಬಸವಕಲ್ಯಾಣ ನಗರದ ಬಿಕೆಡಿಬಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆಯವರು ಖಡಕ್ ಆಗಿ ಎಚ್ಚರಿಕೆ ನೀಡುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಬಡವರ ಮತ್ತು ನಿರ್ಗತಿಕರ ಕೂಲಿ ಕಾರ್ಮಿಕರ ಪರವಾಗಿ ಕೆಲಸ ಮಾಡಬೇಕು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಅರ್ಹಫಲಾನುಭವಿಗಳಿಗೆ ಮುಟ್ಟಿಸಲು ಕಾಳಜಿ ವಹಿಸಬೇಕು. ಗ್ರಾಮ ಪಂಚಾಯಿತಿ...

Hubli Railway station : ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯ ಆರಂಭ

ಹುಬ್ಬಳ್ಳಿ: ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ನೈರುತ್ಯ ರೈಲ್ವೆ(South Western Railway)ಇಲಾಖೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ‌ ಬಾರಿಗೆ ಪ್ರಯಾಣಿಕರೇ ಸಿದ್ದಪಡಿಸಿಕೊಳ್ಳಬಹುದಾದ ಡಿಜಿಟಲ್ ಸೇಫ್ಟಿ ಲಾಕರ್ಗಳನ್ನು ಪರಿಚಯಿಸಲಾಗಿದೆ. .ಹೌದು, ಹುಬ್ಬಳ್ಳಿ(Hubballi)ಯ ಶ್ರೀ ಸಿದ್ಧಾರೂಢ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ 1 ರಲ್ಲಿ ಸೇಫ್ಕ್ಲಾಕ್ ಡಿಜಿಟಲ್ ಲಗೇಜ್ ಲಾಕರ್(Digital luggage locker)ಸೌಲಭ್ಯ ಆರಂಭಿಸಲಾಗಿದೆ. ಈ ಡಿಜಿಟಲ್...

Garbage : ಸ್ವಚ್ಛ ನಗರ, ಸುಂದರ ನಗರಕ್ಕೆ ಒತ್ತು- ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ

ಹುಬ್ಬಳ್ಳಿ : ಅವಳಿ ನಗರದ ಅಭಿವೃದ್ಧಿಗೆ ಪಣ ತೊಡಲಾಗಿದೆ. ಎರಡು ನಗರಗಳನ್ನು ಸ್ವಚ್ಛ ನಗರ, ಸುಂದರ ನಗರವಾಗಿಸಲು ಒತ್ತು ನೀಡಲಾಗಿರುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ‌ ಸಂವಾದ ನಡೆಸಿ ಮಾತನಾಡಿದ ಅವರು, ಅವಳಿ ನಗರದಲ್ಲಿ 82 ವಾರ್ಡ್ ಗಳಿವೆ. ನಗರದ...

Congress Leaders Meeting: ಎಲ್ಲರಿಗೂ ಅಧಿಕಾರ ನೀಡಲು ಪಕ್ಷ ಬದ್ಧ

ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು...

Siddaramaiah: ಕಾಂಗ್ರೆಸ್ ಸರ್ವ ಧರ್ಮ ಸಭೆ ಉದ್ಘಾಟಿಸಿದ ಸಿಎಂ..!

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕಡೆ RSS...

Hubli ಬಿಜೆಪಿ 9 ವರ್ಷಗಳಿಂದ ಸುಳ್ಳು ಹೇಳ್ತಾ ಬಂದಿದೆ…! ಸಲೀಂ ಅಹ್ಮದ್ ಹೇಳಿಕೆ‌.

ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನ ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, ಇವತ್ತು ನಮಗೆ ಜಯ ಸಿಕ್ಕಿದೆ. ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಿಗೆ ಆಗ್ತಾ ಇತ್ತು, ಆದ್ದರಿಂದ ಬಿಜೆಪಿ ಇಂತಹ ಷಡ್ಯಂತ್ರ ಮಾಡಿದೆ.ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ...

Photo shop: ಉಡುಪಿ ಕಾಲೇಜಿನ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ

ಹುಬ್ಬಳ್ಳಿ- ರಾಜ್ಯದಲ್ಲಿ ಉಡುಪಿ ಘಟನೆ ಮಾಸೋ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ..ಉಡುಪಿ ಕಾಲೇಜ್ ನಲ್ಲಿ ಶೌಚಾಲಯದ ಚಿತ್ರೀಕರಣ ಮಾಡಿದ ವಿಚಾರ ಸಾಕಷ್ಟು ಸದ್ದು ಮಾಡ್ತಿದೆ.ಇದರ ಬೆನ್ನಲ್ಲೇ ಹುಬ್ಬಳ್ಳಿ ಸಮರ್ಥ ಕಾಲೇಜ್ ನಲ್ಲಿ ಹುಡಗಿಯರ ಫೋಟೋ ಬಳಿಸಿ‌ ಕೆಟ್ಟದಾಗಿ ಪೋಸ್ಟ್ ಮಾಡಲಾಗಿದೆ..ಇನ್ ಸ್ಟಾ ಗ್ರಾಂ ನಲ್ಲಿ ಹುಡಗೀರ ಫೊಟೋ ಬಳಸಿ ಕೆಟ್ಟದಾಗಿ ಬರೆಯಲಾಗಿದೆ..ಫೇಕ್ ಅಕೌಂಟ್...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img