Friday, July 11, 2025

district news

Mining: ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಕಲ್ಲುಬಂಡೆಗಳಿಗೆ ಕನ್ನ

ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...

Aadhar card: ನೀವು ಆಧಾರ್ ಕಾರ್ಡ್ ಮಾಡಿಸಿ ಹತ್ತು ವರ್ಷವಾಗಿದ್ದರೆ ಕೂಡಲೆ ನವೀಕರಣ ಮಾಡಿಸಿ

ರಾಷ್ಟ್ರೀಯ ಸುದ್ದಿ: ಪ್ರತಿ ಹತ್ತು ವರ್ಷಕ್ಕೊಮ್ಮೆ ನಿಮ್ಮ ಅಧಾರ್ ಕಾರ್ಡನ್ನು ನವೀಕರಣಗೊಳಸಬೇಕು ಎಂದು ಪದೇ ಪದೇ ನಿಮ್ಮ ಮೊಬೈಲ್ ಸಂಖ್ಯೆಗೆ ಸಂದೇಶಗಳು ಬರುತ್ತಿರುತ್ತವೆ ಯಾಕೆಂದರೆ ಈಗಿನ ದಿನಮಾನದಲ್ಲಿ ಪ್ರತಿಯೊಂದಕ್ಕೂ ಅಧಾರ್ ಕಾರ್ಡ ಕಡ್ಡಾಯವಾಗಿದೆ ನಿಮ್ಮ ಆಧಾರ್ ಕಾರ್ಡ ಬಳೆಸಿ  ಸಾಕಷ್ಟು ಕೆಲಸಗಳನ್ನು  ಬೇರೆಯವರು ಮಾಡಿಕೊಳ್ಳುವ ಸಂದರ್ಭ ಬಂದರೂ ಬರಬಹುದು ಆದರೆ ಅದಕ್ಕೆಲ್ಲ ನೀವು ಅವಕಾಶ...

laxmana Teertha River: ವರುಣನ ಆರ್ಭಟಕ್ಕೆ ಬೋರ್ಗರೆಯುತ್ತಿರುವ ಲಕ್ಷ್ಮಣ ತೀರ್ಥ ನದಿ

ಹುಣಸೂರು :- ಹುಣಸೂರು ಹನಗೋಡು ಹೋಬಳಿಯಲ್ಲಿ ಲಕ್ಷ್ಮಣ ತೀರ್ಥ ನದಿ ಈಗಾಗಲೇ ಸತತವಾಗಿ ಒಂದು ವಾರಗಳಿಂದ ಎಡೆಬಿಡದೆ ಸುರುತ್ತಿರುವ ಮಳೆಗೆ ಲಕ್ಷ್ಮಣತೀರ್ಥ ನದಿ ತುಂಬಿ ತುಳುಕುತಿದ್ದೆ ಲಕ್ಷ್ಮಣ ತೀರ್ಥ ನದಿ ತುಂಬಿ ರೈತರ ಜಮೀನಿಗಳಿಗೆ ಹರಿದು ಬೆಳೆಗಳೆಲ್ಲ ನಾಶವಾಗಿವೆ. ಈ ಹಿಂದೆ ಜನವರಿ ತಿಂಗಳು ಸಮಯದಲ್ಲಿ ಕೆರೆ ನದಿಗಳು ಬತ್ತಿಹೋಗಿ ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ತೊಂದರೆಯಾಗಿ...

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...

Buffalo: ವಿದ್ಯುತ್ ಕಂಬಕ್ಕೆ ತಗುಲಿ ಎಮ್ಮೆ ಸಾವನ್ನಪ್ಪಿದೆ.

ಹುಬ್ಬಳ್ಳಿ: ಭಾರಿ ಮಳೆಯಿಂದಾಗಿ ನಗರ ಮತ್ತು ಗ್ರಾಮಗಳಲ್ಲಿ ಮರ  ಧರೆಗುರುಳಿ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದನ್ನು ಪ್ರತಿದಿನ ಕೇಳುತ್ತೇವೆ. ಇದು ಮಳೆಗಾಲ ಮುಗಿಯುವವರೆಗೂ ಜನರ ಪರಗಾಟ ತಪ್ಪಿದ್ದಲ್ಲ ಅದೇ ತರ ಬೇರೆ ಬೇರೆ ಪ್ರಾಣಿಗಳು ಸಹ ಮಳೆಗೆ ಬಲಿಯಾಗುತ್ತವೆ. ವಿದ್ಯುತ್ ತಂತಿ ತಗುಲಿ‌ ಎಮ್ಮೆಯೊಂದು...

Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...

Budjet: ಹುಬ್ಬಳ್ಳಿ ಅಭಿವೃದ್ದಿಗೆ ಅನುದಾನ ಸಿಗುತ್ತಿಲ್ಲ.ವಿಪಕ್ಷ ನಾಯಕಿ ಆರೋಪ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಜನರು ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆದರೆ ಜನರ ಕಷ್ಟಗಳಿಗೆ ಆಡಳಿತ ಪಕ್ಷ ಸ್ಪಂದಿಸುತ್ತಿಲ್ಲ ಎಂದು ಧಾರವಾಡ ಮಹಅನಗರ ಪಾಲಿಕೆಯ ವಿಪಕ್ಷ ನಾಯಕಿ ಸುವರ್ಣ ಕಲಕುಂಟೆ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಬಿಟ್ಟು ಬಿಡೆದೆ ಕಾಡುತ್ತಿರುವ ಮಳೆಯಿಂದಾಗಿ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ನಗರ ಪಾಲಿಕೆಯ...

Mobile Phones: ಮಡಚುವ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ವೈಶಿಷ್ಟ್ಯದೊಂದಿಗೆ ಲಭ್ಯ

ಟೆಕ್ ಸುದ್ದಿ: ದಶಕಗಳಂದ ಪ್ರತಿ ವರ್ಷ ವೂ ನವಯುಗದಂತೆ ಗೋಚರವಾಗುತ್ತದೆ, ಯಾಕೆಂದರೆ ನಾವು ನಮ್ಮ ಜೀವನದಲ್ಲಿ ಹೊಸ ಹೊಸ ಅನುಭವಗಳನ್ನು ಪಡೆದುಕೊಳ್ಳುತ್ತೇವೆ ಹಾಕುವ ಬಟ್ಟೆ ವಾಹನಗಳು ಮತ್ತು ಮೊಬೈಲ್ ಗಳು ಹೀಗೆ ಪ್ರತಿ ದಿನವು ನಮಗೆ ಹೊಸದಾಗಿ ಪರಿಚಯವಾಗುತ್ತವೆ. ಇನ್ನು ಮೊಬೈಲ್ ಬಗ್ಗೆ ಮಾತನಾಡುವುದಾದರೆ ನಮಗೆ ಅನುಕೂಲವಾಗುವ ರೀತಿಯಲ್ಲಿ ಪರಿಚಯಿಸುತ್ತವೆ ಅದರಲ್ಲೂ ಸಧ್ಯ ಹುಟ್ಟಿಕೊಳ್ಳುತ್ತಿರುವ ಹೊಸ...

Ragging: ಯುವತಿಯರನ್ನು ಛೇಡಿಸುತ್ತಿದ್ದ ಮೂವರನ್ನು ಬಂಧಿಸಿ ಬಿಫೋರ್-ಆಫ್ಟರ್ ವಿಡಿಯೋ ಟ್ವೀಟ್ ಮಾಡಿದ ಪೊಲೀಸರು

ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಗಿಟ್ಟಿಸಿಕೊಳ್ಳಲು ಹುಡುಗಿಯನ್ನು ಚುಡಾಯಿಸುವ ವಿಡಿಯೋ ಮಾಡಿ ಹಂಚಿಕೊಳ್ಳುತ್ತಿದ್ದ ಯುವಕರ ತಂಡಕ್ಕೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರನ್ನು ಧಾರವಾಡ ಪೊಲೀಸರು ಬಂಧಿಸಿದ್ದು, ನಂತರ ಬಿಫೋರ್ ಆಫ್ಟರ್ ವಿಡಿಯೋ ಮಾಡಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮಿಂಚಲು ಹೋಗಿ ಅನೇಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಅದರಲ್ಲೂ ಯುವಕರು...

Rainbow kannada; ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ತಮ್ಮ ಮಾಹಿತಿಗಾಗಿ https://karnatakatv.net/karkala-road-kinnigoli-roadwidening/ https://karnatakatv.net/ramakrishna-ashram-co-operative-bayler/ https://karnatakatv.net/kolara-bjp-protest-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a6/
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img