Wednesday, February 4, 2026

district news

Rainbow kannada; ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ತಮ್ಮ ಮಾಹಿತಿಗಾಗಿ https://karnatakatv.net/karkala-road-kinnigoli-roadwidening/ https://karnatakatv.net/ramakrishna-ashram-co-operative-bayler/ https://karnatakatv.net/kolara-bjp-protest-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a6/

Police-ಪುಡಿರೌಡಿಗಳಿಂದ ಯುವಕನ ಹತ್ಯೆ

ಹುಬ್ಬಳ್ಳಿ: ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (26) ಎಂಬಾತನೇ ಸಾವನ್ನಪ್ಪಿದ್ದಾನೆ.‌ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ...

Kaveri river: ಮಾನಸಿಕ ಖಿನ್ನತೆಗೆ ಸ್ವಾಮಿಜೀಯ ಆತ್ಮಹತ್ಯೆ

ಮೈಸೂರು: ಮಾನಸಿಕ ಖಿನ್ನತೆಗೆ ಒಳಗಾದಂತಹ ಶಿವಪ್ಪ ದೇವರು ಎನ್ನುವಂತಹ ಮೈಸೂರು ಜಿಲ್ಲೆಯ ಟಿ ನರಸೀಪುರದ ದೇವನೂರು ಮಠದ ಕಿರಿಯ ಸ್ವಾಮಿಜಿಯೊಬ್ಬರು  ಮುಡುಕುತೊರೆ ಎಂಬಲ್ಲಿ  ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಲಿಯೂರು ಗ್ರಾಮದವರಾಗಿರುವ ಶಿವಪ್ಪ ದೇವರು ಸ್ವಾಮಿಜಿಗಳು ಕಳೆದ 45 ವರ್ಷಗಳಿಂದ ದೇವನೂರು ಮಠದ ಸ್ವಾಮಿಜಿಗಳಲ್ಲಿ...

Yuvabrigade:ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಹನುಮ ಜಯಂತಿಯ ದಿನ ಮೆರವಣಿಗೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ನಂತರ ಊರಿನವರೆಲ್ಲ ರಾಜಿಸಂಧಾನ ಮಾಡಿಸಿದ್ದಾರೆ. ನಂತರ ಭಾನುವಾರ ಮಾತನಾಡುವುದಾಗಿ ಕರೆಸಿ ಬಾಟಲಿಯಿಂದ ಹೊಡೆದು ಕೊಲೆಮಾಡಿದ್ದಾರೆ. ಯುವ ಬ್ರಿಗೇಡ್ ಕಾರ್ಯಕರ್ತನಾಗಿರುವ ವೇಣುಗೋಪಾಲ್ ಅವರು ಊರಿನಲ್ಲಿ ಹನುಮ ಜಯಂತಿಯ...

Rain story: ರಾಜ್ಯದಲ್ಲಿ ಮಳೆ :ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ  ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು ಇಂದು ಮದ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ ವಿಜಯನಗರ,ನಾಗರಭಾವಿ ಚಂದ್ರಾ ಲೆಔಟ್  ಏರಿಯಾಗಳಲ್ಲಿ ಸಾಧಾರಣ ಮಳೆಯಾಗಿದ್ದು  ಸಾಯಂಕಾಲ ಜಾಸ್ತಿ ಮಳೆಯಾಗುವ ಸಂಭವವಿದೆ. ಹೊರಗಡೆ ಕೆಲಸಕ್ಕೆ ಹೋಗಿರುವ ಉದ್ಯೋಗಿಳು ಕೆಲಸ ಮುಗಿದ ತಕ್ಷಣ ಅಲ್ಲಿ ಇಲ್ಲಿ ಸುತ್ತಾಡದೆ ಬೇಗ ಬಂದು ಮನೆ ಸೇರಿಕೊಳ್ಳಿ ಯಾಕೆಂದರೆ ಈಗಾಗಲೆ ಬೆಂಗಳೂರಿನ...

Bustand: ಮಳೆಯಿಂದಾಗಿ ಹಾಳಾದ ಬಸ್ ನಿಲ್ದಾಣ

ಹುಣಸೂರಿನ:- ಮಳೆಗಾಲ ಶುರುವಾದಾಗಿನಿಂದ ಸಾರ್ವಜನಿಕರು ಓಡಾಡುವ ರಸ್ತಗಳೆಲ್ಲ ಸಂಪೂರ್ಣ ಹಾಳಾಗಿ ಜನರು ರಸ್ತೆಗಿಳಿಯಲು ಪರದಾಡುವಂತಾಗಿದೆ ರಸ್ತೆ ಮಾತ್ರಗಳಲ್ಲದೆ  ಬಸ್ಸು ನಿಲ್ದಾಣ ಕೂಡಾ ಸಂಪೂರ್ಣ ಹದಗೆಟ್ಟಿವೆ ನಾವು ಇಲ್ಲಿ ತೋರಿಸುತ್ತಿರುವ ಬಸ್ಸು ನಿಲ್ದಾಣ ಹುಣಸೂರು ನಗರ ಬಸ್  ನಿಲ್ದಾಣ ಬಸ್ಸನ್ನು ಹತ್ತಲು ಜನಗಳು ಹಿಂಜರಿಯುತಿದ್ದಾರೆ. ಹುಣಸೂರು ಹೃದಯ ಭಾಗದಲ್ಲಿರುವ ಹಳೆ ಬಸ್ ಸ್ಟ್ಯಾಂಡ್ ಒಳಗೆ ಹೋಗುವ ರಸ್ತೆ...

walking path: ವಾಯುವಿಹಾರಕ್ಕೆ ತೆರಳಲು ಭಯವಾಗುತ್ತಿದೆ, ಹಾವುಗಳ ಕಾಟ ಹೆಚ್ಚಿದೆ..!

ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ ಸುತ್ತಲೂ ಏರಿ...

ಸಿಸಿ ಟಿವಿ ಕಾವಲಿನಲ್ಲಿ ಟೊಮ್ಯಾಟೋ..?!

District News: Hanagal: ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದಂತೆ ಇಲ್ಲೊಬ್ಬ ವ್ಯಾಪಾರಸ್ಥ ಅಚ್ಚರಿ ಎಂಬಂತೆ ಸಿಸಿಟಿವಿ ಕಾವಲಿನಲ್ಲಿ ಟೊಮ್ಯಾಟೋ ಮಾರಾಟ ಮಾಡಿ ಸುದ್ದಿಯಾಗಿದ್ದಾನೆ. ಹೌದು ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು. ಟೊಮ್ಯಾಟೊ ಕಳ್ಳತನ ಆಗದಂತೆ ಎಚ್ಚರಿಕೆ ವಹಿಸಿದ ವ್ಯಾಪಾರಸ್ಥ ಸಿಸಿ ಟಿವಿ ಕಾವಲಿನಲ್ಲಿ ಟೊಮ್ಯಾಟೋ ವ್ಯಾಪಾರ ಮಾಡಿದ್ದಾನೆ. 1 ಕೆ.ಜಿ ಟೊಮ್ಯಾಟೊ ಬೆಲೆ 150 ರೂಪಾಯಿ ಹಿನ್ನಲೆ....

ವಂದೇ ಭಾರತ್ ರೈಲಿಗೆ ಕಲ್ಲೆಸೆತ: ಇಬ್ಬರು ಮಕ್ಕಳು ಪೊಲೀಸರ ವಶಕ್ಕೆ

District News: ದಾವಣಗೆರೆ: ವಂದೇ ಭಾರತ್ ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ ಮಕ್ಕಳನ್ನು  ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರು  12 ವರ್ಷದವರು ಎಂದು ತಿಳಿದು ಬಂದಿದೆ.ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿತ್ತು. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ...

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಫೈಟ್: ಟಿಕೆಟ್ ತಪ್ಪಿದವರ ಸರ್ಕಸ್..!

District News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ. ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು...
- Advertisement -spot_img

Latest News

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಫಿಕ್ಸ್!?

ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ನೀಡಲಾಗುವ ತೆರಿಗೆ ಹಂಚಿಕೆ ಹಾಗೂ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಆದ್ರೆ 2026–27ನೇ ಸಾಲಿನ ಕೇಂದ್ರ...
- Advertisement -spot_img