Wednesday, February 4, 2026

district news

ವಾಲ್ಮಿಕಿ ವೃತ್ತ ಉದ್ಘಾಟನೆ ಮಾಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ : ವಾಲ್ಮಿಕಿ ಮಹರ್ಷಿ  ಜಯಂತೋತ್ಸವ ಆಚರಣೆಯನ್ನು ಇಡಿ ರಾಜ್ಯಾದ್ಯಂತ ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು ಕೋಲಾರದಲ್ಲಿಯೂ ಸಹ ವೃತ್ತ ಉದ್ಗಾಟನೆ ಮಾಡುವ ಮೂಲಕ ಆಚರಿಸಲಾಯಿತು. ಕೋಲಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಡೆದ ವಾಲ್ಮಿಕಿ ಜಯಂತಿಯಲ್ಲಿ ಶಾಸಕ ಕೊತ್ತೂರು ಮಂಜಿನಾಥ್ ಅವರು ಭಾಗವಹಿಸಿ ನಗರದ ಪ್ರಮುಖ ಬೀದಿಯಾದ ನಗರದ ಕಾಲೇಜು ವೃತ್ತಕ್ಕೆ ವಾಲ್ಮಿಕಿ...

ಕಾಂಗ್ರೆಸ್ ಪ್ರಗತಿ ಪರಿಶೀಲನೆ ಸಭೆಗೆ ಸಚಿವ ಲಾಡ್ ಚಾಲನೆ: ಪಕ್ಷ ಸಂಘಟನೆಗೆ ಒತ್ತು..!

ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಸಚಿವ ಸಂತೋಷ ಲಾಡ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು.. ಕಾಂಗ್ರೇಸ್ ಪದಾಧಿಕಾರಿಗಳ,ಬ್ಲಾಕ್ ಅಧ್ಯಕ್ಷರ ಹಾಗೂ...

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...

ಸಾಲದಬಾಧೆ ತಾಳಲಾಗದೆ ಕೊರಳಿಗೆ ನೇಣು ಬಿಗಿದುಕೊಂಡ ರೈತ..!

ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ,  ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...

ಜಿಲ್ಲಾ ಮಕ್ಕಳ ಆಸ್ಪತ್ರೆಯಿಂದ ಐದು ದಿನಗಳ ಗಂಡು ಮಗು ಕಳ್ಳತನ; CCTVಯಲ್ಲಿ ದೃಶ್ಯ ಸೆರೆ

ಕೋಲಾರ: ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಐದು ದಿನಗಳ ಗಂಡು ಮಗುವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ನಂದಿನಿ, ಪೂವರಸನ್ ದಂಪತಿಯ 5 ದಿನದ ಗಂಡು ಮಗುವನ್ನು ಕಳ್ಳತನ ಮಾಡಲಾಗಿದ್ದು, ಮೂವರು ಮಹಿಳೆಯರು ಮಗುವನ್ನು ಕಳ್ಳತನ ಮಾಡಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವನ್ನು ಕಳೆದುಕೊಂಡ ದಂಪತಿ ಮಾಲೂರು ಪಟ್ಟಣದ...

ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!

ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...

ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಬಸ್ ಪಲ್ಟಿ; ಪ್ರಯಾಣಿಕರು ಸೇಫ್..!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಹೌದು,,, ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಶ ಸೀ ಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ...

ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಜೀವ ರಕ್ಷಕ ಕನ್ನಡಕ; ಹುಬ್ಬಳ್ಳಿ ವಿದ್ಯಾರ್ಥಿನಿ ಸಾಧನೆ..!

ಹುಬ್ಬಳ್ಳಿ: ನಗರದ ತಬೀಬ್ ಲ್ಯಾಂಡ್ ನಿವಾಸಿ ರಬೀಯಾ ಫಾರೂಕಿ ಅವರು ಸಂಶೋಧನೆ ಮಾಡಿರುವ ಕನ್ನಡಕ‌ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಹೌದು, ರಬೀಯಾ ಅವರು ಜೀವ ರಕ್ಷಕ ಕನ್ನಡಕ‌‌ ಸಂಶೋಧನೆ ಮಾಡಿದ್ದು, ಡ್ರೈವಿಂಗ್ ವೇಳೆ ಚಾಲಕ ತೂಕಡಿಸಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಇದನ್ನು ದೂರ ಮಾಡಲು ಜೀವ ರಕ್ಷಕ ಕನ್ನಡಕ ಕಂಡು ಹಿಡಿದಿದ್ದಾಳೆ. ಆ್ಯಂಟಿ...

Instagram: ನಕಲಿ ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಲು ಹಣ ಬೇಡಿಕೆ..!

ಹುಬ್ಬಳ್ಳಿ: ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಫೋಟೋಗಳನ್ನು ಹಾಕಿ ಅದನ್ನು ಡಿಲೀಟ್ ಮಾಡಲು ನಗರದ ಶುಶ್ರೂಷಾಧಿಕಾರಿಯೊಬ್ಬರಿಂದ 1,72,552 ರೂ. ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ಸಿಇಎನ್ ಕ್ರೖೆಂ ಠಾಣೆಯಲ್ಲಿ ದಾಖಲಾಗಿದೆ. ಶುಶ್ರೂಷಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದ ಮಂಜುನಾಥ ಎನ್ನುವಾತ, ಅದರಲ್ಲಿ ಅಶ್ಲೀಲ ಪೋಟೋ ಹರಿಬಿಟ್ಟಿದ್ದಾನೆ. ನಂತರ ಅದನ್ನು ಡಿಲೀಟ್ ಮಾಡಲು ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. https://karnatakatv.net/bank-employee-online-payments/ https://karnatakatv.net/bengalore-path-holes-vehical-drivers-suffers/ https://karnatakatv.net/karave-karnayanagowda-praladh-joshi/

ಜೈಲರ್ ಮೇಲೆ ಹಲ್ಲೆ ನಡೆಸಿದ ಕಾರಾಗೃಹದ ಖೈದಿ..!

ಧಾರವಾಡ ; ಪೊಲೀಸರು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಅಥವಾ ಹಲ್ಲೆ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಆದರೆ ಇಲ್ಲಿ ಖೈದಿಯೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೋಹನ್ ಸಿದ್ದಪ್ಪ ಎನ್ನುವ ಜೈಲು ಸಿಬ್ಬಂದಿ ಖೈದಿ ಪ್ರಶಾಂತ  ನಡುವೆ ಹೊಡೆದಾಟ ನಡೆದಿದೆ. ಬಾಚಣಿಕೆಯನ್ನು ಚಾಕುವಿನಂತೆ ಮಾಡಿ ಖೈದಿ ಪ್ರಶಾಂತ ಹಲ್ಲೆ ನಡೆಸಿದ್ದಾನೆ. ಅನೇಕ ದಿನಗಳಿಂದ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img