Friday, July 11, 2025

district news

Hubli Dharawad; ಉಗ್ರನ ಪತ್ನಿಯ ಜಾಡು ಹಿಡಿದ ದೆಹಲಿಯ ಪೊಲೀಸರು

ಧಾರವಾಡ: ಶಂಕಿತ ಐಸಿಸ್ ಉಗ್ರನಿಗೆ ಧಾರವಾಡಕ್ಕೆ ನಂಟಿರಬಹುದಾ ಎನ್ನುವ ಅನುಮಾನದ ಹಿನ್ನೆಲೆ ದೆಹಲಿಯ ಪೊಲೀಸರು ಜಿಲ್ಲೆಗೆ ಶಂಕಿತ ಉಗ್ರನ ಪತ್ನಿಯ ಜಾಡು ಹಿಡಿದು ಆಗಮಿಸಬಹುದು ಎನ್ನಲಾಗುತ್ತಿದೆ. ನಿನ್ನೆ ಬಂಧಿತವಾಗಿರುವ ಮೂವರು ಶಂಕಿತ ಉಗ್ರರ ಪೈಕಿ ಪ್ರಮುಖವಾಗಿ ಶಹನವಾಜ್ ಗೆ ಧಾರವಾಡ ನಂಟು ಇದ್ದು ಹುಬ್ಬಳ್ಳಿ ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ಲಭ್ಯವಾಗಿದೆ. ದೆಹಲಿ ಪೊಲೀಸ್ ವಿಶೇಷ...

Tennis; ಟೆನಿಸ್ ಕೋಟ್ ನಲ್ಲಿ ಲಾಡ್ v/s ಬೆಲ್ಲದ್ ಮಹಾಕಾಳಗ

ಧಾರವಾಡ: ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟಿಸಿದ ಬಳಿಕ ಆಟವಾಡಿದ ಅರವಿಂದ್ ಬೆಲ್ಲದ್ ಮತ್ತು ಸಂತೋಷ್ ಲಾಡ್ ಮದ್ಯೆ ಕಾಳಗ ಏರ್ಪಟ್ಟಿತ್ತು.  ನೆರೆದಿದ್ದ ಜನ ಮತ್ತು ಕ್ರೀಡಾ ಪಟುಗಳು ನಾಯಕರ ಅವರ ಆಟವನ್ನು ನೋಡಿ ಬೆರಗಾದರು. ರಾಜಕೀಯದಲ್ಲಿ ಮಾತ್ರವಲ್ಲದೆ ಮೈದಾನದಲ್ಲಿಯೂ ಸಹ ಈ ಇಬ್ಬರು ನಾಯಕರು ಜಿದ್ದಾ ಜಿದ್ದಿ ಆಟವಾಡಿದರು. ಇದೇ...

Police: ಕಾಂಗ್ರೆಸ್ ನಾಯಕನ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಬಂದಿಸುವಲ್ಲಿ ಯಶಸ್ವಿಯಾದ ಪೊಲೀಸರು..!

ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...

Hubli Railway track: ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ..!

ಹುಬ್ಬಳ್ಳಿ: ನಗರದ  ವಿದ್ಯಾನಗರ ಹಾಗೂ ಅಶೋಕನಗರ ಮದ್ಯೆ ಇರುವ ರೈಲ್ವೇ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.. ವ್ಯಕ್ತಿಯ ತಲೆ ಭಾಗ ಹಾಗೂ ದೇಹದ ಭಾಗ ಬೇರೆ ಬೇರೆ ಸ್ಥಳಗಳಲ್ಲಿ ಬಿದ್ದಿದ್ದು, ತಲೆ ಭಾಗವನ್ನು ಬೀದಿ ನಾಯಿಗಳ ತಿಂದಿದ್ದು ವ್ಯಕ್ತಿಯ ಗುರುತು ಸಿಗುವುದು ಕಷ್ಟವಾಗಿದೆ. ಇದು ಆತ್ಮಹತ್ಯೆ ಅಥವಾ ಕೊಲೆ ಅನ್ನೋದು ತನಿಖೆ ನಂತರ ತಿಳಿದು...

ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಫಷ್ಟನೆ..

ಹುಬ್ಬಳ್ಳಿ:  ಕಾವೇರಿ ನದಿ ನೀರು ಹಂಚಿಕೆ ವಿಚಾರ ಕುರಿತಂತೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲಾ ಎಂದು ಜಿಲ್ಲಾಧಿಕಾರಿ ಗುರುದತ್ತ್ ಹೆಗಡೆ ಹೇಳಿದ್ದಾರೆ. ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು ನಮ್ಮಲ್ಲಿ ಅಂತಹ ಯಾವುದೇ ಪರಸ್ಥಿತಿ ಇರೋದಿಲ್ಲ ಹೀಗಾಗಿ ನಾಳೆಯ ಕರ್ನಾಟಕ ಬಂದ್ ಗೆ ಯಾವುದೇ...

ಕಾರು-ಬಸ್ಸು ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಗದಗ: ಕಾರು ಹಾಗೂ ಬಸ್ಸು ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಭೀಕರ ಅಪಘಾತಕ್ಕೆ ಕಾರು ಚಾಲಕನ ಜೊತೆಗೆ ಪಕ್ಕಕ್ಕೆ ಕುಳಿತ ವ್ಯಕ್ತಿ ಸಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇದೇ ವೇಳೆ ಸರ್ಕಾರಿ ಬಸ್ ಕೂಡ...

Bommai: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ : ಬೊಮ್ಮಾಯಿ ಹೇಳಿಕೆ

ರಾಜ್ಯ ಸುದ್ದಿ: ಇವತ್ತೂ ಸಹ ಸಿಎಂ ನವರ ಹೇಳಿಕೆ ನೋಡಿದ್ದೇನೆ ಈಗ 3 ಸಾವಿರ ಕ್ಯೂಸೆಕ್ ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ. ಜನ‌ ಬೀದಿಗಿಳಿದು ಹೋರಾಟ ಮಾಡುವ...

ನಾಳೆ ಕರ್ನಾಟಕ ಬಂದ್! ಏನಿರುತ್ತೆ ಏನಿರಲ್ಲಾ?

ಕಾವೇರಿ ನೀರಿನ ವಿಚಾರವಾಗಿ ನಾಳೆ ಸೆ.29 ರಂದು ರಾಜ್ಯಾದಂತ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಏನೇನಿರುತ್ತೇ ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ. ಏನಿರುತ್ತೆ ಏನಿರಲ್ಲಾ/ ಆಂಬುಲೆನ್ಸ್ ಸೇವೆ ಖಾಸಗಿ ಬಸ್ ತರಕಾರಿ, ಹಾಲು -ಏರ್ ಪೋರ್ಟ್ ಟ್ಯಾಕ್ಸಿ ಲಾರಿ - ಮೆಡಿಕಲ್ಸ್ -ಸರ್ಕಾರಿ ನೌಕರರು -ಶಾಪಿಂಗ್ ಮಾಲ್ - ಆಸ್ಪತ್ರೆ -ಬ್ಯಾಂಕ್ ಸರ್ಕಾರಿ ಕಛೇರಿಗಳು ಪೆಟ್ರೋಲ್ ಬಂಕ್ -ಐಟಿ ಬಿಟಿ ಕಂಪನಿಗಳು - ಬಿಎಂಟಿಸಿ - ಕೆಎಸ್ಆರ್ಟಿಸಿ. -ಆಟೋ ಟ್ಯಾಕ್ಸಿ, ಎಪಿಎಂಎಸ್ ಮಾರುಕಟ್ಟೆ. -ಮೆಟ್ರೋ - ಮಾರುಕಟ್ಟೆ, ಶಾಪಿಂಗ್ ಮಾಲ್, ಅಂಗಡಿ...

Congress: ಕಾಂಗ್ರೆಸ್ ಸೇರಲು ಮಾಜಿ ಶಾಸಕರು ಸಿದ್ದತೆ; ಬಿಜೆಪಿಗೆ ಶೆಟ್ಟರ್ ಶಾಕ್..!

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತವಾಗುತ್ತಿದ್ದಂತೆ ಹಲವು ನಾಯಕರು ಪಕ್ಷಗಳಿಗೆ ಗುಡ್ಬೈ ಹೇಳ್ತಿದ್ದಾರೆ. ಸದ್ಯ ಈ ಸಾಲಿಗೆ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಸಮಾಧಾನಿತ ಬಿಜೆಪಿ ನಾಯಕರು “ಆಪರೇಷನ್ ಹಸ್ತ” ಟಾಸ್ಕ್ ಪಡೆದುಕೊಂಡಿದ್ದರು ಎನ್ನಲಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ...

Doctors: ಉಸಿರು ನಿಲ್ಲಿಸಿದ ವ್ಯಕ್ತಿ ಪವಾಡವೆಂಬಂತೆ ಬದುಕುಳಿದಿದ್ದು ಹೇಗೆ ?

ನವಲಗುಂದ: ಆಸ್ಪತ್ರೆಯಲ್ಲಿ ವೈದ್ಯರು ಮಾಡುವ ಯಡವಟ್ಟಿನಿಂದಾಗಿ ರೋಗಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ. ಆದರೆ ಇಲ್ಲಿ ಅನಾರೋಗ್ಯದಿಂಧ ಬಳಲುತ್ತಿರವ ವ್ಯಕ್ತಿಯನ್ನು ಸರಿಯಾಗಿ ಪರೀಕ್ಷೆ ಮಾಡದೆ ಸತ್ತು ಹೋಗಿದ್ದಾನೆ ಎಂದು ಕುಟುಂಬಸ್ಥರಿಗೆ ಸುದ್ದಿ ಮುಟ್ಟಿಸಿದ್ದಾರೆ. ನವಲಗುಂದ ಗ್ರಾಮದ ಸಿದ್ದಾಪುರ ಓಣಿಯ ಶಿವಪ್ಪ ಮಲ್ಲಪ್ಪ (56)ತೋಟದ ಎಂಬ ವ್ಯಕ್ತಿ ಅನಾರೋಗದ್ಯದಿಂದ ಬಳಲುತ್ತಿದ್ದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆಕ್ಸಿಜನ್ ಸಿಲೀಂಡರ್...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img