Wednesday, November 19, 2025

district news

ಹುಚ್ಚವನಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ..!

ಜಗಳೂರು: ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ತಾಲೂಕಿನ ಹುಚ್ಚವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ಒಟ್ಟು 62 ಮಕ್ಕಳಿರುವ ಈ ಶಾಲೆಯಲ್ಲಿ ಕೇವಲ ಮೂವರು  ಶಿಕ್ಷಕರು ಮಾತ್ರ ಇದ್ದರೆ. ಈ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದಿದ್ದರೂ ಶಿಕ್ಷಕರ ಮಾರ್ಗದರ್ಶನ ಮಕ್ಕಳ ಪರಿಶ್ರಮದಿಂದ 2023-24...

Karnataka Lokayukta: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಪುರಸಭೆ ಅಧಿಕಾರಿ..!

ಮಂಡ್ಯ: ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್.ನಾಗೇಂದ್ರ ಎಂಬುವವರು 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 40,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು, ವಿಕಲಚೇತನರಿಗೆ ನೀಡಿದ್ದ ವಾಹನದ ಹಣ ಬಿಡುಗಡೆಗೆ ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರ ಹತ್ತಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮಂಡ್ಯ...

Head Master: ಫೋಕ್ಸೋ ಪ್ರಕರಣದಲ್ಲಿ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!

ಗದಗ: ಅಪ್ರಾಪ್ತ ಶಾಲಾ ವಿದ್ಯಾರ್ಥಿನಿ ಮೇಲೆ ಶಾಲೆಯ ಮುಖ್ಯ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಫೋಕ್ಸೋ ಪ್ರಕರಣ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆ ಇದೆ. ಆದರೆ ಅದೇ ಶಾಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ...

Leaders: ದಲಿತ ಸಂಸದರಾದ ನನಗೆ ಅವಮಾನ ಮಾಡಿದ್ದಾರೆ :ಎಸ್ ಮುನಿಸ್ವಾಮಿ

ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು. ಶಾಸಕ...

Fake account: ನಕಲಿ ಖಾತೆ ತೆರೆದು ಶಾಸಕರು ಮತ್ತು ಕಾಂಗ್ರೆಸ್ ವಿರುದ್ದ ಅಶ್ಲೀಲ ಪೋಸ್ಟ್ !

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಏಳು ನಕಲಿ ಖಾತೆಗಳನ್ನ ತೆರೆದು ಶಾಸಕ ವಿನಯ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. ರಾಹುಲ್ ಪಾಟೀಲ್, ಸಚಿನ ಹೆಗ್ಗೇರಿ, ಕಾಂಗ್ರೆಸ್ ಕಳ್ಳೆಕಾಯಿ, ಶ್ರವಣಕುಮಾರ ಪಿ, ಮೋದಿ ಅಭಿಮಾನಿ, ಧರ್ಮದ ಹೆಸರಿನಲ್ಲಿ ಅಧರ್ಮ ಎಂಬ ಹೆಸರಿನಡಿ ನಕಲಿ ಖಾತೆ ತೆರೆಯಲಾಗಿದೆ...

KSRTC: ಮರಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ ಟಿಸಿ ಬಸ್ ಪಲ್ಟಿ:

ಬೆಳಗಾವಿ: ಕೆಎಸ್‌ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ ಕೈ ಮುರಿದಿದೆ. ಚಿಕೊಪ್ಪ ಗ್ರಾಮದಿಂದ ಬಸ್ಸು ರಾಮದುರ್ಗ ಕಡೆ ಬರುವ ಸಂಧರ್ಭದಲ್ಲಿ ಅಪಘಾತನ ಸಂಭವಿಸಿದೆ. ನೇರವಾಗಿ ಬಂದ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ...

ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ...

ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.

ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು. ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...

Stage war: ವೇದಿಕೆ ಮೇಲೆಯೇ ಶಾಸಕ-ಸಂಸದರ ನಡುವೆ ಜಗಳ; ಅವಾಚ್ಯ ಪದಗಳಿಂದ ನಿಂದನೆ;

ಕೋಲಾರ; ನಗರದ ರಂಗಮಂದಿರದಲ್ಲಿ ನಡೆಯುತ್ತಿರುವ‌ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಡೆದ ಮಾತಿನ ಚಕಮಕಿ.. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ ಪಿ ನಾರಾಯಣ್ ಹೊರನೂಕಿದರು. ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ, ಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ಸಭೆ ಮಾಡಿದರೆ ಏನರ್ಥ, ಎಂದು ಸಚಿವ ಬೈರತಿ ಸುರೇಶ್ ಅವರನ್ನು...

ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.

ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img