Thursday, October 30, 2025

district stories

ನಾಯಿ ಕಚ್ಚಿದಕ್ಕೆ ಠಾಣೆಗೆ ದೂರು; ಕೋಪಕ್ಕೆ ಬೈಕ್‌ಗಳನ್ನೇ ಸುಟ್ಟು ಹಾಕಿ ನಾಯಿ ಮಾಲೀಕ

ಬೆಂಗಳೂರು: ಇವರಿಬ್ಬರು ಒಂದೇ ಏರಿಯಾದ  ವಾಸಿಗಳು. ಕಷ್ಟಕ್ಕೆ ಆಗುತ್ತೆ ಅಂತ ಚೀಟಿ ವ್ಯವಹಾರದಲ್ಲಿ ಜೊತೆಯಾಗಿದ್ದರು. ಆದರೆ ಕಷ್ಟ ಬಂದಾಗ ಸಹಾಯ  ಮಾಡುವ ನೆಪದಲ್ಲಿ ಮೋಸ ಮಾಡಿದ್ದರಂತೆ. ಇದನ್ನು ಪ್ರಶ್ನಿಸಿ ಠಾಣೆ ಮೆಟ್ಟಿಲೇರಿದ ಆ ಕುಟುಂಬಕ್ಕೆ  ಏನಾಯ್ತು ಗೊತ್ತಾ? ನಾವು ಹೇಳ್ತೀವಿ ಈ ಸ್ಟೋರಿ ಓದಿ. ಬೆಂಗಳೂರಿನ ಕೊತ್ತನೂರಿನ 3ನೇ ಅಡ್ಡರಸ್ತೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಬೈಕ್‌ಗಳಿಗೆ...

Dharawd news; ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ..!

ಧಾರವಾಡ: ಸೌಜನ್ಯ ಪ್ರಕರಣದಲ್ಲಿ ಮರು ತನಿಖೆ ನಡೆಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗೃಹಿಸಿ ಇಂದು ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ರಾಮಸೇನೆ ಕಾರ್ಯಕರ್ತರು ಅನ್ಯಾಯವಾಗಿರುವ ಸೌಜನ್ಯ‌ ಕುಟುಂಬಕ್ಕೆ ನ್ಯಾಯ‌ಕೊಡಿಸಲು ಮರು ತನಿಖೆಯ ಅಗತ್ಯವಿದೆ ಎಂದರು. https://karnatakatv.net/chaithra-kundapura-arrest/ https://karnatakatv.net/insurance-application-reject-copnsumer-court-fine/ https://karnatakatv.net/sheep-goat-dharawad-chcken-mutton/

Chellikere: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಚಳ್ಳಿಕೆರೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ 10ಕ್ಕೂ ಹೆಚ್ಚುಪ್ರಯಾಣೀಕರು ಗಾಯಗೊಂಡಿರುವಂತ ಘಟನೆ ನಡೆದಿದೆ.ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಗಿಡ್ಡಾಪುರ ಬಳಿಯಲ್ಲಿ ಇಂದು ಖಾಸಗಿ ಒಂದು ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪು, ಪಲ್ಟಿಯಾಗಿರುವುದಾಗಿ ತಿಳಿದು ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img