Saturday, February 8, 2025

district updates

ಭರ್ಜರಿ ಬೇಟೆಯಾಡಿದ ಹುಬ್ಬಳ್ಳಿ ಉಪನಗರ ಪೊಲೀಸರು; ಸ್ಕೂಟರ್ ನಿಂದ ಕಾಣೆಯಾಗಿದ್ದ ಹಣ ಪತ್ತೆ..!

ಹುಬ್ಬಳ್ಳಿ: ಸ್ಕೂಟರ್ ಬ್ಯಾಗ್ ನಲ್ಲಿ ಇದ್ದ ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು ಉಪನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು ಬಂದಿತನಿಂದ 7 ಲಕ್ಷ 97,000  ನಗದು ಜಪ್ತಿ ಮಾಡಿದ್ದಾರೆ. ಸುನಿಲ್ ಜಾಡ್ ಎಂಬಾತ ಅ. 26ರಂದು ಹಳೆಯ ಬಸ್ ನಿಲ್ದಾಣದ ಬಳಿ ಸ್ಕೂಟರ್ ಬ್ಯಾಗನಲ್ಲಿ ಎಂಟು ಲಕ್ಷ ರೂಪಾಯಿ ಇಟ್ಟಿದ್ದ ನಗದು ಕಳ್ಳತನ ವಾಗಿದ್ದರ...

ಪೋಕ್ಸೋ ಪ್ರಕರಣ-ಹುಬ್ಬಳ್ಳಿ ಕಸಬಾ ಠಾಣೆಯ ಪೊಲೀಸರಿಂದ ಸಂತ್ರಸ್ತೆಗೆ ಮಾನಸಿಕ ಕಿರುಕುಳ ಆರೋಪ

ಹುಬ್ಬಳ್ಳಿ: ಪೋಕ್ಸೋ ಪ್ರಕರಣವೊಂದರಲ್ಲಿ (POCSO Case) ಬಾಲಾರೋಪಿಯನ್ನು ವಿಚಾರಣೆ ನಡೆಸದೆ ಬಿಟ್ಟು ಕಳುಹಿಸಿ, ಸಂತ್ರಸ್ತ ಹೆಣ್ಣು ಮಗುವಿಗೆ ಹಾಗೂ ಆಕೆಯ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಪೊಲೀಸರ (Police) ವಿರುದ್ಧ ಕೇಳಿಬಂದಿದೆ. ಹುಬ್ಬಳ್ಳಿ ಕಸಬಾಪೇಟ್ (Kasabapeth) ಪೊಲೀಸರು ಬಾಲ್ಯವಿವಾಹ ಮತ್ತು ಪೋಕ್ಸೋ ಅಡಿ ಪ್ರಕರಣದ ವಿಚಾರಣೆಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅ.12 ರಂದು...

ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆಗೆ ಶರಣಾದ ವೈಧ್ಯೆ ಗೀತಾ..!

ಗದಗ: ಇಲ್ಲಿಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ. ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಡಾ.ಗೀತಾ ಎಂಬಿಬಿಎಸ್‌ ಓದಿದ್ದರೆ, ಪತಿ ಡಾ. ಕುಶಾಲ್ ಕೋರಿ ಬಿಎಎಂಎಸ್ ವೈದ್ಯರಾಗಿದ್ದು, ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಆಯುಷ್‌ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ....
- Advertisement -spot_img

Latest News

ನಕಾರಾತ್ಮಕ ಯೋಚನೆಯನ್ನು ದೂರ ಮಾಡಿ ನೆಮ್ಮದಿಯಾಗಿ ಬದುಕುವುದು ಹೇಗೆ..?

Life Lesson: ಎಲ್ಲರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇರುತ್ತದೆ. ಕೆಲವರು ಸಮಸ್ಯೆಗಳನ್ನು ಎದುರಿಸಿ, ಜೀವನದಲ್ಲಿ ಮುಂದೆ ಬರುತ್ತಾರೆ. ಇನ್ನು ಕೆಲವರು ಸಮಸ್ಯೆ ಎದುರಿಸಲು...
- Advertisement -spot_img