Sunday, October 26, 2025

districts

ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ – ರೆಡ್​ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆ ಕರುನಾಡಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ.. ಇನ್ನ ಸಿಲಿಕಾ್ನ್ ಸಿಟಿಯಲ್ಲಿಯೂ ಸಹ ಇನ್ನ ಮೂರುದಿನಗಳ ಕಾಲ ಮೋಡಕವಿದ ವಾತಾವರಣವಿರುತ್ತೆ.. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್  ಘೋಷಣೆ ಮಾಡಲಾಗಿದೆ..ದಕ್ಷಿಣ ಒಳನಾಡಿದ ಎಲ್ಲಾ ಜಿಲ್ಲೆಗಳಿಗೆ ಹೆಚ್ಚು...

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...
- Advertisement -spot_img

Latest News

ಕಾಂಗ್ರೆಸ್‌ನಲ್ಲಿ ಗಲಾಟೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ!

ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ...
- Advertisement -spot_img