Saturday, July 25, 2026

#distrrict incharger

Santosh lad: ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ

ಧಾರವಾಡ:  ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ,  ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು. ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ  .ಅಂದಾಜಿನ‌...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img