Sunday, June 7, 2026

#distrrict incharger

Santosh lad: ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ

ಧಾರವಾಡ:  ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ,  ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು. ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ  .ಅಂದಾಜಿನ‌...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img