Thursday, August 6, 2026

distrubute

ವಾಹನ ಸವಾರರಿಗೆ ಹೆಲ್ಮೆಟ್ ಹಂಚಿಕೆ..!

www.karnatakatv.net :ಹುಬ್ಬಳ್ಳಿ: ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸೋ ಮೂಲಕ  ಅರ್ಥವತ್ತಾಗಿ ಆಚರಿಸಿದ್ದಾರೆ. ವಾಹನ ಸವಾರರು ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇನ್ನು ಈ ವಿಚಾರ ಗೊತ್ತಿದ್ರೂ ಕೂಡ ಜನ ಹೆಲ್ಮೆಟ್ ಧರಿಸದೆ ಅಪಾಯಕ್ಕೆ ಆಹ್ವಾನ ನೀಡ್ತಿದ್ದಾರೆ. ಇದನ್ನು ಮನಗಂಡ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img