Friday, September 18, 2026

ditwa

ದಕ್ಷಿಣ ಭಾರತಕ್ಕೆ ಭಾರಿ ಅಪಾಯ – ದಿತ್ವಾ ಸೈಕ್ಲೋನ್‌! ರೆಡ್ ಅಲರ್ಟ್

ದಿತ್ವಾ’ ಚಂಡಮಾರುತ ತಮಿಳುನಾಡನ್ನು ಸಮೀಪಿಸುತ್ತಿದ್ದು, ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಜಾರಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪ್ರಸ್ತುತ ಶ್ರೀಲಂಕಾ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮೀಪದಲ್ಲಿರುವ ಈ ಚಂಡಮಾರುತವು ಸ್ವಲ್ಪ ತೀವ್ರಗೊಂಡಿದೆ ಮತ್ತು ನವೆಂಬರ್ 30ರ ಮುಂಜಾನೆ ಉತ್ತರ ತಮಿಳುನಾಡು–ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಉತ್ತರ–ವಾಯವ್ಯ ದಿಕ್ಕಿಗೆ...
- Advertisement -spot_img

Latest News

Recipe: ಈಸಿಯಾಗಿ ಆಲೂ ಪರಾಟಾ ಹೀಗೂ ತಯಾರಿಸಬಹದು

Recipe: ಬೇಕಾಗುವ ಸಾಮಗ್ರಿ  : 4 ಬೇಯಿಸಿ ಮ್ಯಾಶ್ ಮಾಡಿದ ಆಲೂಗಡ್ಡೆ, ಕೊತ್ತೊಂಬರಿ ಸೊಪ್ಪು, ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ಜೀರಿಗೆ, ಸೋಂಪು, ವೋಮ, ಗರಂ ಮಸಾಲೆ,...
- Advertisement -spot_img