Tuesday, June 30, 2026

divali

ಈ ವರ್ಷದ ದೀಪಾವಳಿಗೆ ಪಟಾಕಿ ನಿಷೇಧ…!

Dehali News: ಈ  ವರ್ಷದ  ದೀಪಾವಳಿಗೆ ರಾಜಧಾನಿ  ದೆಹಲಿ ಬೃಹತ್ತರವಾದ ನಿರ್ಧಾರವನ್ನು  ಕೈಗೊಂಡಿದೆ. ದೀಪದ ಹಬ್ಬಕ್ಕೆ  ಪಟಾಕಿಯನ್ನು ನಿಷೇಧಿಸಿದೆ. ಪಟಾಕಿ  ಸಿಡಿಸುವುದಷ್ಟೇ ಅಲ್ಲದೆ ಉತ್ಪಾದನೆ  ಸಂಗ್ರಹಣೆ ಮಾರಾಟವನ್ನು  ನಿಷೇಧಿಸಲಾಗಿದೆ.  ಈ ಬಗ್ಗೆ ದೆಹಲಿ ಪರಿಸರ  ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ. ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ. ಜನರ ಜೀವವನ್ನು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img