Wednesday, April 22, 2026

Divorce

Meerut: ವಿಚ್ಛೇದನ ಪಡೆದು ಬಂದ ಮಗಳನ್ನು ಭರ್ಜರಿಯಾಗಿ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ

Meerut: ವಿಚ್ಛೇದನ ಅಂದ್ರೆ ಮರ್ಯಾದೆ ಹೋಗೋ ವಿಷಯ ಅಂತಾ ಹಲವರು ತಿಳಿದಿದ್ದಾರೆ. ಹೌದು.. ವಿಚ್ಛೇದನವಾದಾಗ ಹಲವರು ಹಲವು ರೀತಿ ಮಾತನಾಡುತ್ತಾರೆ. ವಿಚ್ಛೇದನ ಪಡೆದವರ ಪೋಷಕರಿಗೆ ಅವಮಾನವಾಗುವ ರೀತಿ ನಡೆದುಕ``ಳ್ಳುತ್ತಾರೆ. ಆದರೆ ಮಾನಸಿಕ ನೆಮ್ಮದಿ ಇರದೆ, ಪ್ರೀತಿ-ಕಾಳಜಿ ಯಾವುದೂ ಇಲ್ಲದ ಸಂಬಂಧದಲ್ಲಿ ಇದ್ದು, ಮುಂದೆ 1 ದಿನ ಆತ್ಮಹತ್ಯೆಯ ದಾರಿ ಹಿಡಿಯುವುದಕ್ಕಿಂತ ವಿಚ್ಛೇದನ ಪಡೆದು ನೆಮ್ಮದಿಯಾಗಿರುವುದೇ...

ಜನ್ಮಾಷ್ಟಮಿ ದಿನ ಸ್ಯಾಂಡಲ್‌ವುಡ್‌ ಕೃಷ್ಣನಿಗೆ ಡಿವೋರ್ಸ್!

ಸ್ಯಾಂಡಲ್‌ವುಡ್‌ನಲ್ಲಿ ಕೃಷ್ಣ ಅಂತಾನೇ ಫೇಮಸ್ ಆಗಿರೋ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತಿ ಅಜಯ್ ರಾವ್ ಅವರಿಗೆ ಸ್ವಪ್ನ ರಾವ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ. ನಟ ಅಜಯ್...

ಪವರ್ ಸ್ಟಾರ್ ಪತ್ನಿಗೆ 2ನೇ ಮದುವೆ:2ನೇ ಮದುವೆಗೆ ಗ್ರೀನ್ ಸಿಗ್ನಿಲ್!

ಬೇಕಾದಷ್ಟು ಸೌಲಭ್ಯಗಳು ಇಂದು ನಮಗೆ ಸುಲಭವಾಗಿ ಸಿಗುತ್ತಿದ್ದರು ಕೂಡ ಮನಸ್ಸಿಗೆ ನೆಮ್ಮದಿ ಇಲ್ಲ. ಈಗಿನ ಕಾಲದಲ್ಲಿ ಜನರು ಬಹಳ ಫಾಸ್ಟ್ ಇದ್ದಾರೆ. ಪ್ರೀತಿ, ಪ್ರೇಮ, ಅಂತ ಮದುವೆಯಾಗುತ್ತಾರೆ, ಅಷ್ಟೇ ಬೇಗನೆ ಡಿವೋರ್ಸ್ ಕೂಡ ಆಗುತ್ತಾರೆ. ನಮ್ಮವರ ಜೊತೆ ನಾವು ಸಂಬಂಧದ ಮೌಲ್ಯವನ್ನು ಮರೆತು ಬದುಕುತ್ತಿದ್ದೇವೆ ಮತ್ತು ಬಾಂಧವ್ಯವನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದೀಗ ಪವರ್ ಸ್ಟಾರ್...

News: ಡಿವೋರ್ಸ್‌ ಗೊತ್ತು..:| ಆದ್ರೆ ಏನಿದು ಸ್ಲೀಪ್‌ ಡಿವೋರ್ಸ್‌..?

Health Tips: ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಅನ್ನೋ ವಿಷಯ, ಡಿವೋರ್ಸ್ ಅನ್ನೋ ಪದ ಅದೆಷ್ಟರ ಮಟ್ಟಿಗೆ ಸದ್ದು ಮಾಡಿತ್ತಿದೆ ಎಂದರೆ, ಚಿಕ್ಕ ಮಕ್ಕಳಿಗೂ ಡಿವೋರ್ಸ್ ಅಂದ್ರೆ ಏನು ಅಂತಾ ಗೊತ್ತಾಗುತ್ತಿದೆ. ಕೆಲವು ಸೆಲೆಬ್ರಿಟಿಗಳಂತೂ, ಮದುವೆಯಾಗೋದೇ ಡಿವೋರ್ಸ್ ತೆಗೆದುಕೊಳ್ಳೋಕ್ಕೆ ಅನ್ನೋ ರೀತಿ ಆಡುತ್ತಿದ್ದಾರೆ. ಮದುವೆಯಾಗಿ, ಸಂಸಾರ ನಡೆಸಲು ಇಷ್ಟವಿಲ್ಲದಿದ್ದಾಗ, ಕಾನೂನು ಪ್ರಕಾರವಾಗಿ ದೂರವಾಗುವುದನ್ನು ಡಿವೋರ್ಸ್ ಎನ್ನಲಾಗುತ್ತದೆ. ಆದರೆ...

ಡಿವೋರ್ಸ್ ಪಡೆದ ಖುಷಿಯನ್ನು ಕೇಕ್ ಕತ್ತರಿಸಿ ಸಂಭ್ರಮಿಸಿದ ಮಹಿಳೆ

Pakistan News: ವೈವಾಹಿಕ ಜೀವನದಲ್ಲಿ ಅಡೆತಡೆಗಳಿದ್‌ದರೆ, ಅಂಥ ಸಂಸಾರವನ್ನು ಡಿವೋರ್ಸ್ ತೆಗೆದುಕೊಳ್ಳುವ ಮೂಲಕ ಕೊನೆಗೊಳಿಸಲಾಗುತ್ತದೆ. ಹೀಗೆ ಡಿವೋರ್ಸ್ ಪಡೆದ ಅದೆಷ್ಟೋ ಮಂದಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಕೆಲವರು ಸಾವಿನ ದಾರಿ ಹಿಡಿಯುತ್ತಾರೆ. ಕೆಲವರು ಕೆಟ್ಟ ದಾರಿ ಹಿಡಿಯುತ್ತಾರೆ. ಮತ್ತೆ ಕೆಲವರು ಮರುಮದುವೆಯಾಗುತ್ತಾರೆ. ಆದರೆ ಇಲ್ಲೋರ್ವ ಮಹಿಳೆ, ಪತಿಗೆ ಡಿವೋರ್ಸ್ ನೀಡಿ, ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾಳೆ. https://youtu.be/BablVeB3IKI ಪಾಕಿಸ್ತಾನದಲ್ಲಿ...

Canada:ಬಹುಕಾಲದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿರುವ ಕೆನಡಾ ಪ್ರಧಾನಿ

ಅಂತರಾಷ್ಟ್ರೀಯ ಸುದ್ದಿ: ಹೌದು ಸ್ನೇಹಿತರೆ ಕೆನಾಡಾದ ಪ್ರಧಾನಿಯಾಗಿರುವ ಜಸ್ಟಿನ್ ಟ್ರುಡೋ ಅವರು ಮತ್ತು ತಮ್ಮ ಪತ್ನಿ ಸೋಫಿ ಗ್ರಗೋರಿಯಾ ಇಬ್ಬರ ನಡುವೆ ಬಿರುಕು ಉಂಟಾಗಿದ್ದು ತಮ್ಮ  ಹದಿನೆಂಟು ವರ್ಷದ ದಾಂಪತ್ಯ ಜೀವನವನ್ನು ವಿಚ್ಚೇದನದೊಂದಿಗೆ ಅಂತ್ಯ ಹಾಡಲಿದ್ದಾರೆ. 2005 ರಲ್ಲಿ ದಾಂಪತ್ಯ  ಜಿವನಕ್ಕೆ ಕಾಲಿಟ್ಟಿರುವ ದಂಪತಿಗಳಿಗೆ 15, 14,  ಮತ್ತು9 ವರ್ಷ ವಯಸ್ಸಿನ ಮೂವರು ಮಕ್ಕಳಿದ್ದಾರೆ.ಇಬ್ಬರ ಮದ್ಯೆ...

Chaithra Vasudevan : ಭಾವುಕ ಪೋಸ್ಟ್ ಹಂಚಿಕೊಂಡ ಚೈತ್ರ ವಾಸುದೇವನ್…!

Film News : ಆಕೆ ಪಟ ಪಟ ಅಂತಾ ಮಾತಾಡಿ ಕನ್ನಡಿಗರ ಮನಗೆದ್ದ ನಟಿ ನಿರೂಪಕಿ ಕೂಡಾ ಹೌದು. ಸದಾ ಸೋಶಿಯಲ್ ಮೀಡಿಯಾದಲ್ಲಿ ಏಕ್ಟಿವ್ ಆಗಿರೋ ನಟಿ  ಚೈತ್ರಾ ವಾಸುದೇವ್ ಸದ್ಯ ಡಿವೋರ್ಸ್​ ನ ಭಾವುಕ ವಿಚಾರವನ್ನು ಪೋಸ್ಟ್ ಮಾಡಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ತುಂಬಾ ನೋವಿನಿಂದ ವಿಚ್ಛೇದನ ಪಡೆಯುತ್ತಿರುವ ವಿಚಾರ ಹಂಚಿಕೊಂಡ ಚೈತ್ರಾ. ಬೇಸರ...

Megastar Chiranjivi: ಚಿರಂಜೀವಿ ಪುತ್ರಿ ಶ್ರೀಜಾ ಸಂಸಾರದಲ್ಲಿ ಬಿರುಕು…!

ಸಿನಿಮಾ ಸುದ್ದಿ: ಚಿರಂಜೀವಿ ಪುತ್ರಿ ಶ್ರೀಜಾ ಮತ್ತು ಅವರ ಪತಿ ಕಲ್ಯಾಣ ದೇವ್ ವಿಚ್ಛೇಧನ ಅಧಿಕೃತ ಫಿಕ್ಸ್ ಆಗುವ ಹಂತವನ್ನು ತಲುಪಿದೆ.ಯಾಕೆಂದರೆ  ಶ್ರೀಜಾ ಪತಿ ಕಲ್ಯಾ ಣ ದೇವ್ ಮಾಡಿರುವ ಪೋಸ್ಟ್ ವೈರಲ್ ಆಗಿದೆ.ವಾರದಲ್ಲಿ ಒಂದು ದಿನ ಮಗಳುಯ ನಾಮಿಷ್ಕ  ಜೊತೆ ಕಳೆಯೋದು ತುಂಬಾ ಖುಷಿಯ ವಿಚಾರ ಎಂದು ತಮ್ಮ ಮಗಳ ಜೊತೆ ಇರುವ...

ವಿಚ್ಚೇದನವಾದ ಯುವತಿಯನ್ನು ಗರ್ಭಿಣಿ ಮಾಡಿ ನಂತರ ಇಲ್ಲವಾಗಿಸಿದ

ಉತ್ತರಪ್ರದೇಶ: ಮದುವೆಯಾದವಳನ್ನೇ ಪ್ರೀತಿಸಿ ಗರ್ಭಿಣೆ ಮಾಡಿ  ಮದುವೆಯಾಗು ಎಂದಿದ್ದಕ್ಕೆ ಸ್ನೇಹಿತರ ಜೊತೆ ಸೇರಿ ಪ್ರೀತಿಸಿದಾಕೆಯನ್ನೆ ಕೊಲೆ ಮಾಡಿ ಶವವನ್ನು ಹೊಲದಲ್ಲಿ ಬಿಸಾಡಿ ಪರಾರಿಯಾದ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.  2015ರಲ್ಲಿ ರಾಂಬಿರಿ ಎನ್ನುವ ಯುವತಿ ಉತ್ತರಪ್ರದೇಶದ ವಿನೋಧ ಎನ್ನುವ ಯುವಕನ ಜೊತೆ ಮದುವೆಯಾಗಿದ್ದಳು. ಒಂದು ವರ್ಷದ ನಂತರ ಸಂಸಾರದಲ್ಲಿ ಬಿರುಕು ಉಂಟಾಗಿ ವಿಚ್ಛೇಧನ ಪಡೆದುಕೊಂಡು...

ಎರಡನೇ ಮದುವೆಗೆ ಸಜ್ಜಾದ ಪಂಜಾಬ್ ಸಿಎಂ  

ಚಂಢೀಗಢ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ಖಾಸಗಿ ಸಮಾರಂಭದಲ್ಲಿ ನಾಳೆ ವಿವಾಹವಾಗಲಿದ್ದಾರೆ. ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಸಿಎಂ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img