www.karnatakatv.net:ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡೋದಿಲ್ಲ, ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ಮಾಡೋಕೆ ಸಾಧ್ಯವಿಲ್ಲ ಅಂತ ತ್ರಿವಳಿ ತಲಾಖ್ ನೀಡಿರೋ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡೆದಿದೆ. ತ್ರಿವಳಿ ತಲಾಖ್ಗೆ ನಿಷೇಧವಿದ್ದರೂ ನನಗೆ ತಲಾಖ್ ನೀಡಿದ್ದಾರೆ ಅಂತ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಸದ್ಯ ಪೊಲೀಸ್ ಠಾಣೆ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...