Thursday, April 30, 2026

divorced woman

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಹಾಸನ: ಪ್ರೇಮಿಯ ಜೊತೆಗಿದ್ದ ವಿಚ್ಚೇದಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಾವ್ಯ (22) ಮೃತಪಟ್ಟ ಮಹಿಳೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿಸಲಾಗಿದೆ. ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರ ಆರೋಪಿಸುತ್ತಿದ್ದಾರೆ. ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ.. ಕಾವ್ಯಳನ್ನು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img