Wednesday, June 24, 2026

Divya Prabhu

ಧಾರವಾಡ ಡಿಸಿ ದಿವ್ಯಪ್ರಭು ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Dharwad News: ಧಾರವಾಡ: ಧಾರವಾಡದ ನವಲಗುಂದ ತಾಲೂಕಿನಲ್ಲಿ ಡಿಸಿ ಜನಸ್ಪಂದನಾ ಕಾರ್ಯಕ್ರಮ ನಡೆದಿದ್ದು, ಧಾರವಾಡ ಡಿಸಿ ದಿವ್ಯಪ್ರಭು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮ ನವಲಗುಂದದ ಶಿಕ್ಷಕರ ಸಹಕಾರಿ ಕಲ್ಯಾಣ ಕೇಂದ್ರದಲ್ಲಿ ನಡೆದಿದ್ದು, ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ ಭಾಗಿಯಾಗಿದ್ದರು.ಇನ್ನು ಸಭೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತಾದ ಭಿತ್ತಿಪತ್ರ ಬಿಡುಗಡೆಯಾಗಿದೆ.  ಈ ವೇಳೆ ಸಭೆಯಲ್ಲಿ ಒಟ್ಟು...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ 43 ಪರೀಕ್ಷಾ ಕೇಂದ್ರಗಳ ಸಿದ್ಧತೆ: ಡಿಸಿ ದಿವ್ಯ ಪ್ರಭು

Dharwad News: ಧಾರವಾಡ: ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯದಂತ ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಗಂಣದಲ್ಲಿ...

ಧಾರವಾಡ ಜಿಲ್ಲಾಧಿಕಾರಿ “ಗುರುದತ್ ಹೆಗಡೆ” ವರ್ಗಾವಣೆ- “ದಿವ್ಯಾ ಪ್ರಭು” ನೂತನ ಡಿಸಿ…

Dharwad News: ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶವನ್ನ ಹೊರಡಿಸಿದ್ದು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿರುವ ಮಹಿಳಾ ಐಎಎಸ್‌ ಅಧಿಕಾರಿಯನ್ನ ನೇಮಿಸಿದೆ. ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ತದನಂತರ ಕಾಂಗ್ರೆಸ್ ಆಡಳಿತ ಆರಂಭವಾದ ಏಳು ತಿಂಗಳ ನಂತರ ವರ್ಗಾವಣೆಯಾಗಿದ್ದು, ಯಾವುದೇ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img